Thursday, August 13, 2026

Cauvery Water Sharing

ತಮಿಳುನಾಡಿಗೆ ಆಗಸ್ಟ್ ನೀರು ಬಂದ್ – ಸುಪ್ರೀಂಗೆ ರಾಜ್ಯ ಸರ್ಕಾರದ ಸ್ಪಷ್ಟನೆ!

ಕಾವೇರಿ ನೀರು ಹಂಚಿಕೆ ವಿವಾದವು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಆಗಸ್ಟ್ ತಿಂಗಳ ನೀರಿನ ಪಾಲನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತನ್ನ ಆಕ್ಷೇಪಣೆಯನ್ನು ಸಲ್ಲಿಸಿದೆ. ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿರುವ ಕರ್ನಾಟಕದ ಪರ ವಕೀಲರು, ಪ್ರಸ್ತುತ ರಾಜ್ಯದಲ್ಲಿ ಎದುರಾಗಿರುವ ತೀವ್ರ ಮಳೆಯ ಕೊರತೆ ಮತ್ತು ಬರ...
- Advertisement -spot_img

Latest News

ಅಮೆಜಾನ್–ಫ್ಲಿಪ್‌ಕಾರ್ಟ್‌ಗೆ ಸಂಕಷ್ಟ – ಕೇಂದ್ರದಿಂದ ಕಠಿಣ ಕ್ರಮ ಜಾರಿ!

ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ಮೀಶೋ ಮುಂತಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶಾಪಿಂಗ್ ಮಾಡುವುದು ಗ್ರಾಹಕರಿಗೆ ಖುಷಿಯ ವಿಚಾರವಾದರೂ, ಇತ್ತೀಚಿನ ದಿನಗಳಲ್ಲಿ ಈ ಇ-ಕಾಮರ್ಸ್ ಕಂಪನಿಗಳಿಗೆ ಬಿಗ್ ಶಾಕ್...
- Advertisement -spot_img