Tuesday, August 25, 2026

#cauvery water tamilnadu

Cauvery Water : ಕಾವೇರಿ ಕಿಚ್ಚು..! ನಾಳೆ ಮಂಡ್ಯ ಜಿಲ್ಲೆ ಬಂದ್

Mandya News : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ನೀಡಿದ್ದು, ಈ ಆದೇಶದ ವಿರುದ್ಧ ಈಗಾಗಲೇ ರಾಜ್ಯದೆಲ್ಲೆಡೆ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಈ ವಿಚಾರವಾಗಿ ಇಂದು ಮಂಡ್ಯದಲ್ಲಿ ಪ್ರತಿಭಟನೆ ನಡೆದಿದ್ದು, ಈ ವೇಳೆ ನಟ ಅಭಿಷೇಕ್‌ ಅಂಬರೀಶ್ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ...

Cauvery Water: ಕಲಬುರ್ಗಿಯಲ್ಲೂ ಭುಗಿಲೆದ್ದ ಕಾವೇರಿ ಕಾವು..!

ಕಲಬುರ್ಗಿ: ತಮಿಳುನಾಡಿಗೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ  ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ  ಕಾವೇರಿ ನೀರು...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img