Sunday, September 20, 2026

Cauvery Water

ರೈತರಿಗೆ ಮತ್ತೆ ‘ಕಾವೇರಿ’ ಶಾಕ್‌ – CWRC ಬಿಗ್ ಆರ್ಡರ್!

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಭಾರೀ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿ ದಿನ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲಿ ಮತ್ತೆ ರಾಜಕೀಯ ಹಾಗೂ ರೈತಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಕಾವೇರಿ ನೀರು...

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ರಂಗನಾಥ್, ರಾಜ್ಯದಲ್ಲಿ ಸದ್ಯ ಮಳೆ ಪರಿಸ್ಥಿತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕೂಡ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ...

ಕಾವೇರಿ ನೀರು ಬಿಡುವ ಪ್ರಸ್ತಾಪ ಸದ್ಯಕ್ಕಿಲ್ಲ – ಮದ್ದೂರು ಶಾಸಕ ಉದಯ್

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ಆದೇಶ ಮುಂದುವರಿದಿರುವ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳ ಸ್ಥಿತಿ ಹಾಗೂ ನೀರಿನ ಲಭ್ಯತೆ ಕುರಿತು ಮದ್ದೂರು ಶಾಸಕ ಉದಯ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯದಲ್ಲೇ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಉದಯ್,...

ನಾಗೇಂದ್ರ ರಾಜೀನಾಮೆ ವಿಚಾರ – ತನಿಖೆ ಪೂರ್ಣಗೊಳ್ಳುವ ಮುನ್ನ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂದ ಸಚಿವ ಬಾಲಕೃಷ್ಣ

ಬೆಂಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆ ಒಳಗೆ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಸಚಿವ ಬಾಲಕೃಷ್ಣ ಪ್ರತಿಕ್ರಿಯಿಸಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವುದರಿಂದ ಈಗಲೇ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಾಲಕೃಷ್ಣ, ನಾಗೇಂದ್ರ ಅವರ ವಿರುದ್ಧದ ಪ್ರಕರಣದಲ್ಲಿ ಶಿಕ್ಷೆ ಇನ್ನೂ ಖಚಿತವಾಗಿಲ್ಲ. ಪ್ರಕರಣ...

ದೆಹಲಿಯಲ್ಲಿ ಚಲುವರಾಯಸ್ವಾಮಿ – ಕಾವೇರಿ ವಿಚಾರದಲ್ಲಿ ಬಿಗ್ ಪ್ಲ್ಯಾನ್!

ರಾಜ್ಯದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ತಮ್ಮ ದೆಹಲಿಯ ಒಂದು ದಿನದ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿರುವ ಸಚಿವರು, ಪ್ರಮುಖವಾಗಿ ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ನಿಲುವು ಹಾಗೂ ಮುಂದಿನ ನಡೆಯ ಬಗ್ಗೆ ಮಹತ್ವದ ಮಾಹಿತಿ...

ತಮಿಳುನಾಡಿಗೆ ಆಗಸ್ಟ್ ನೀರು ಬಂದ್ – ಸುಪ್ರೀಂಗೆ ರಾಜ್ಯ ಸರ್ಕಾರದ ಸ್ಪಷ್ಟನೆ!

ಕಾವೇರಿ ನೀರು ಹಂಚಿಕೆ ವಿವಾದವು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಆಗಸ್ಟ್ ತಿಂಗಳ ನೀರಿನ ಪಾಲನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತನ್ನ ಆಕ್ಷೇಪಣೆಯನ್ನು ಸಲ್ಲಿಸಿದೆ. ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿರುವ ಕರ್ನಾಟಕದ ಪರ ವಕೀಲರು, ಪ್ರಸ್ತುತ ರಾಜ್ಯದಲ್ಲಿ ಎದುರಾಗಿರುವ ತೀವ್ರ ಮಳೆಯ ಕೊರತೆ ಮತ್ತು ಬರ...

ಜಲಮಂಡಳಿಯ ಹೊಸ ಯೋಜನೆ – ಬಿಸ್ಲೇರಿ ಮಾದರಿ ಕಾವೇರಿ ಬಾಟಲ್

ರಾಜಧಾನಿ ಬೆಂಗಳೂರಿನ ಮನೆ ಮನೆ ಕೊಳವೆ, ಟ್ಯಾಂಕರ್‌ ಮೂಲಕ ಕೋಟ್ಯಂತರ ಜನರಿಗೆ ಕಾವೇರಿ ಕುಡಿಯುವ ನೀರು ಪೂರೈಸುತ್ತಿರುವ ಬೆಂಗಳೂರು ಜಲಮಂಡಳಿಯು, ಇದೀಗ ಬಿಸ್ಲೇರಿ ಮಾದರಿಯಲ್ಲಿ ಕಾವೇರಿ ನೀರಿನ ಬಾಟಲ್‌ ಪರಿಚಯಿಸುವುದಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಂದುಕೊಂಡತೆ ಎಲ್ಲವೂ ಸುಗಮವಾದರೆ, ಬಸ್‌ ಸ್ಟ್ಯಾಂಡ್‌, ರೈಲ್ವೆ ಸ್ಟೇಷನ್‌ನಿಂದ ಏರ್‌ಪೋರ್ಟ್‌ವರೆಗೆ ಎಲ್ಲೆಡೆ ಬೆಂಗಳೂರು ಜಲಮಂಡಳಿಯ ಕಾವೇರಿ ನೀರಿನ ಬಾಟಲ್‌ಗಳು...

ಗಂಗಾರತಿ ಮಾದರಿ ಕಾವೇರಿ ಆರತಿ : 5ದಿನಗಳ ಕಾರ್ಯಕ್ರಮ ಹೇಗಿರಲಿದೆ?

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೋಟಿಂಗ್ ಪಾಯಿಂಟ್ನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಕಾವೇರಿ ಆರತಿಗೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ. ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಡಿಕೆಶಿ, ಕಾವೇರಿ ನದಿಗೆ...

ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ...

Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!

Film News : ಬೆಳಗ್ಗೆ ಕಾವೇರಿ ಹೋರಾಟಕ್ಕೆ ಬಂದು ಸಂಜೆ ಯಾಗುತ್ತಿದ್ದಂತೆ ಫ್ಲೈಟ್ ಏರಿದ್ದಾರೆ ಡಿ ಬಾಸ್. ವೈರಲ್ ಆಗುತ್ತಿದೆ ದಚ್ಚು ಫೋಟೋ ಹಾಗಿದ್ರೆ ದರ್ಶನ್ ಪ್ರವಾಸ ಯಾವ ಕಡೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.............. ಕಾವೇರಿ ಹೋರಾಟ ಸಂಬಂಧ ತಮ್ಮ ಖಡಕ್ ಮಾತುಗಳಿಂದ ಇತ್ತೀಚೆಗೆ ನಟ ದರ್ಶನ್ ಸುದ್ದಿ ಆಗಿದ್ದರು. ಇನ್ನು ತಮಿಳುನಾಡಿಗೆ ನೀರು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img