Sunday, September 20, 2026

Cauvery Water

Cauvery Water : ಉಕ್ಕಿ ಹರಿದ ಕಾವೇರಿ ಕಾವು..! ರಾಜಧಾನಿ ಸ್ತಬ್ದ

Banglore News : ಕಾವೇರಿ ಕಿಚ್ಚು ಕಾವೇರಿದೆ. ರಾಜಧಾನಿ ಬೆಂಗಳೂರು ಇಂದು (ಸೆ.26) ಕಾವೇರಿ ರಣಕಹಳೆಗೆ ಸಾಕ್ಷಿಯಾಗಿದೆ. ನೀರು ಉಳಿಸಿಕೊಳ್ಳಲು ಒಕ್ಕೊರಲ ಹೋರಾಟಕ್ಕೆ ಕರೆ ನೀಡಲಾಗಿದ್ದು, ಇವತ್ತು 97ಕ್ಕೂ ಹೆಚ್ಚು ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲು ಸಜ್ಜಾಗಿದ್ದು ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಬೀದಿಗಿಳಿದಿದ್ದಾರೆ....

Cauvery Water : ಬೆಂಗಳೂರು ಬಂದ್ : ಏನೇನು ಇರುತ್ತೆ ಏನೇನು ಇರಲ್ಲ..?!

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು ಸ್ತಬ್ಧವಾದರೆ ಏನೇನು ಇರತ್ತೆ ಏನೇನು ಇರಲ್ಲ ಅನ್ನುವ...

School Holiday : ಸೆ. 26 ಬೆಂಗಳೂರು ಬಂದ್ : ಶಾಲಾ-ಕಾಲೇಜುಗಳಿಗೆ ರಜೆ

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ...

Cauvery Meeting : ದೆಹಲಿಯಲ್ಲಿ ಕಾವೇರಿ ಸಭೆ : ಸಭೆಯಲ್ಲಿ ಸಿದ್ದರಾಮಯ್ಯ ಏನಂದ್ರು?

Dehali News : ಕಾವೇರಿ ನೀರು ಹಂಚಿಕೆ ಬಗ್ಗೆ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ಕೇಂದ್ರದ ಸಚಿವರು, ಸರ್ವಪಕ್ಷ ಸಂಸದರ ಸಭೆ ನಡೀತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ನಡುವೆ ಜಟಾಪಟಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರೆ ಪ್ರಹ್ಲಾದ್ ಜೋಶಿ...

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img