Thursday, September 10, 2026

#cauvery

ಕಾವೇರಮ್ಮ ಕಾಪಾಡಮ್ಮ – ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ!

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ. ಕೆಆರ್ ಎಸ್‌ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...

Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ

Mysore News : ಕಾವೇರಿ ಕಿಚ್ಚು ನಿಲ್ಲುತ್ತಿಲ್ಲ ಬೆಂಗಳೂರು ಬಂಸ್ ಯಶಸ್ವಿ ಯಾಯಿತು. ಇದೀಗ ಮೈಸೂರಿನಲ್ಲಿ ಹೋರಾಟ ಮುಂದುವರೆದಿದೆ. ವಿನೂತನ ಪ್ರತಿಭಟನೆಗೆ ಕನ್ನಡಿಗರು ಅಣಿಯಾಗಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ . ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img