ಕರುನಾಡ ಜೀವನಾಡಿ ಕಾವೇರಿಯ ಪವಿತ್ರ ತೀರ್ಥೋದ್ಭವ ಕ್ಷಣಗಳು ಸಮೀಪಿಸುತ್ತಿವೆ. ತಲಕಾವೇರಿ ಉಗಮಸ್ಥಳದಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು, ಈ ಮಹಾಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತವು ಭದ್ರತೆ ಹಾಗೂ ಸೌಲಭ್ಯಗಳ ಸಕಲ...
ಕಾವೇರಿ ನದಿಗೆ ಅಡ್ಡಲಾಗಿ ಡ್ಯಾಂ ಕಟ್ಟಿಸಬೇಕು ಎನ್ನುವ ಯೋಚನೆ ಟಿಪ್ಪು ಸುಲ್ತಾನ್ಗೆ ಇತ್ತು. ಆದರೆ, ಬಿಜೆಪಿಯವರಿಗೆ ಟಿಪ್ಪು ಸುಲ್ತಾನ್ ಮತ್ತು ಅಲ್ಪಸಂಖ್ಯಾತರ ವಿಚಾರ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಬರೀ ಜಾತಿ ಭೇದ ತಂದಿಡುವ ಕೆಲಸವನ್ನಷ್ಟೇ ಅವರು ಮಾಡುತ್ತಾರೆ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದರು.
ಸರ್ಕಾರ ಕೆಆರ್ಎಸ್ ಜಲಾಶಯಕ್ಕೆ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...