Sunday, August 9, 2026

CBI investigation

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು. ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....

ವಿನಯ್‌ ಕುಲಕರ್ಣಿ ಭವಿಷ್ಯ ಏನಾಗಲಿದೆ?

ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ...

ಕರೂರು ದುರಂತದ ಬೆನ್ನಲ್ಲೇ ಮತ್ತೆ ನಟ ವಿಜಯ್‌ ರಾಜಕೀಯ ರ‍್ಯಾಲಿಗೆ ಸಜ್ಜು!

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್‌ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್‌ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ವಿಜಯ್‌...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img