Friday, March 27, 2026

cbi raid

ಮನೆ ತುಂಬಾ ಸಂಪತ್ತಿನ ಖಜಾನೆ – ಭ್ರಷ್ಟ ಐಪಿಎಸ್ ಅಧಿಕಾರಿ ಸೆರೆ

ಭ್ರಷ್ಟಾಚಾರದ ಪ್ರಕರಣವೊಂದರಲ್ಲಿ ಪಂಜಾಬ್‌ನ ರೋಪರ್‌ ವಲಯದ ಡಿಐಜಿ ಹರ್‌ ಚರಣ್‌ ಸಿಂಗ್‌ ಬುಲ್ಲಾರ್‌ ಅವರನ್ನು ಸಿಬಿಐ ಬಂಧಿಸಿದೆ. ಅವರ ನಿವಾಸದಲ್ಲಿ ನಡೆಸಿದ ಶೋಧದಲ್ಲಿ ಅಧಿಕಾರಿಗಳು ಅಚ್ಚರಿ ಮೂಡಿಸುವ ಮಟ್ಟದ ಅಕ್ರಮ ಸಂಪತ್ತನ್ನು ಪತ್ತೆಹಚ್ಚಿದ್ದಾರೆ. ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ದುಬಾರಿ ವಾಚ್‌ಗಳು ಸೇರಿದಂತೆ ಸಿಕ್ಕಿದ್ದು ಸಂಪತ್ತಿನ ಖಜಾನೆಯೇ ಸರಿ. ಕೇವಲ 8...

ರಾಜ್ಯದ 14 ಕಡೆ ಸಿಬಿಐ ಭರ್ಜರಿ ದಾಳಿ

ಐಎಂಎ ಕಂಪನಿಯಿಂದ ಬಹುಕೋಟಿ  ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್ ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ  ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...
- Advertisement -spot_img

Latest News

ಸಿಎಂ ಎದುರು ತಲೆಬಾಗಿ ನಿಂತ ಕ್ರಿಕೇಟಿಗ ವೆಂಕಟೇಶ್ ಪ್ರಸಾದ್: ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ...
- Advertisement -spot_img