Thursday, April 25, 2024

cbi

DK Shivakumar : ಡಿಸಿಎಂ ಡಿಕೆಶಿಗೆ ಮತ್ತೆ ಬಿಗ್ ಶಾಕ್ ನೀಡಿದ ಸಿಬಿಐ

Banglore News : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್​ಐಆರ್​ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್​ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಗೆ ಬಿಗ್​ ಶಾಕ್​ ನೀಡಿದೆ. ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಸಿಬಿಐ ದಾಖಲಿಸಿರುವ ಎಫ್​ಐಆರ್​ನ ಕಾನೂನುಬದ್ಧತೆಯನ್ನು ಪ್ರಶ್ನೆ...

ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧಿಸಿದ ಸಿಬಿಐ…!

National News: Feb:27:ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ  ಭಾನುವಾರ ದೆಹಲಿ ಉಪಮುಖ್ಯಮಂತ್ರಿ ಹಾಗೂ ಆಪ್‌ನ ಹಿರಿಯ ನಾಯಕ ಮನೀಶ್‌ ಸಿಸೋಡಿಯಾರನ್ನು ಬಂಧನ ಮಾಡಿದೆ ಎಂದು ತಿಳಿದು ಬಂದಿದೆ. ಭಾನುವಾರ ಅಂದಾಜು 8 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಸಿಬಿಐನಿಂದ ಮನೀಶ್‌ ಸಿಸೋಡಿಯಾ ಅವರ ವಿಚಾರಣೆ ನಡೆಯಲು...

ಡಿಕೆಶಿ ಪುತ್ರಿ ಐಶ್ವರ್ಯಗೆ ಸಿಬಿಐ ಬಿಗ್ ಶಾಕ್ !

Political News ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...

ವಿಗ್ರಹಗಳ ನಾಪತ್ತೆ ಪ್ರಕರಣ ಸಿಬಿಐಗೆ ವಹಿಸಿದ ಹೈಕೋರ್ಟ್

ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ. ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...

ದೆಹಲಿಯಲ್ಲಿ ಸಿಬಿಐ ಅಧಿಕಾರಿ ಆತ್ಮಹತ್ಯೆ…!

Dehali News: ದೆಹಲಿ ನಗರದ ಡಿಫೆನ್ಸ್ ಕಾಲೋನಿಯಲ್ಲಿ ಸಿಬಿಐ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಡೆತ್​ ನೋಟ್​​ ಬರೆದಿಟ್ಟ ಜಿತೇಂದ್ರ ಕುಮಾರ್ (48) ಬೆಲ್ಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್​ ನೋಟ್​ನಲ್ಲಿ, "ನಾನು ಸಾಯುತ್ತಿದ್ದೇನೆ, ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆದಿದ್ದಾರೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ಅವರ...

ಸಿಬಿಐ, ಇಡಿ ವಿರುದ್ಧವೇ ನೋಟೀಸ್..!

www.karnatakatv.net :ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ನಾರಾದ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಹಲವು ಶಾಸಕರ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಇದೀಗ ಬಂಗಾಳ ಸ್ಪೀಕರ್ ನೋಟೀಸ್ ಜಾರಿ ಮಾಡಿದ್ದಾರೆ. ಶಾಸಕರ ಮೇಲೆ ಜಾರ್ಜ್‌ಶೀಟ್‌ ಸಲ್ಲಿಕೆ ಮಾಡುವಾಗ  ಸ್ಪೀಕರ್ ಕಚೇರಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಮತ್ತು ತಮ್ಮ ಪೂರ್ವಾನುಮತಿ ಪಡೆದಿಲ್ಲ ಅಂತ ಆರೋಪಿಸಿರೋ...

ಸರ್ಕಾರಿ ನೌಕರನ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಅಗ್ರಹ…!

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು‌ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು  ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು. ಇದೇ ವೇಳೆ...

ರಾಜ್ಯದ 14 ಕಡೆ ಸಿಬಿಐ ಭರ್ಜರಿ ದಾಳಿ

ಐಎಂಎ ಕಂಪನಿಯಿಂದ ಬಹುಕೋಟಿ  ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್ ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ  ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...

ಗೋಡೆ ಹಾರಿ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಬಂಧಿಸಿದ ಸಿಬಿಐ..!

ಕರ್ನಾಟಕ ಟಿವಿ : ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ ಪಿ ಚಿದಂಬರಂ ಬಂಧನ ಮಾಡಲಾಗಿದೆ. ಸಿಬಿಐ ಅಧಿಕಾರಿಗಳು ಪಿ ಚಿದಂಬರಂ ಬಂಧಿಸಲು ದೆಹಲಿಯ ನಿವಾಸಕ್ಕೆ ತೆರಳಿದಾಗ ಮನೆಯ ಬಾಗಿಲು ತೆಗೆಯದೆ ಅರ್ಧ ಗಂಟೆಗಳ ಹೈಡ್ರಾಮಾ ನಡೆದಿದೆ. ನಂತರ ಅಧಿಕಾರಿಗಳು ಕಾಂಪೌಂಡ್ ಹಾರಿ ಮನೆ ಪ್ರವೇಶಿ  ಅಧಿಕಾರಿಗಳು ಚಿದಂಬರಂ ವಶಕ್ಕೆ ಪಡೆಯುವಲ್ಲಿ...
- Advertisement -spot_img

Latest News

ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಜೆಪಿ ಗ್ಯಾರಂಟಿ ಮತ್ತು ಕುಮಾರಸ್ವಾಮಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಪೆನ್‌ಡ್ರೈವ್ ಪದ ಬಳಸಿ...
- Advertisement -spot_img