Saturday, August 1, 2026

cbi

ರಾಜ್ಯದ 14 ಕಡೆ ಸಿಬಿಐ ಭರ್ಜರಿ ದಾಳಿ

ಐಎಂಎ ಕಂಪನಿಯಿಂದ ಬಹುಕೋಟಿ  ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್ ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ  ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...

ಗೋಡೆ ಹಾರಿ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಬಂಧಿಸಿದ ಸಿಬಿಐ..!

ಕರ್ನಾಟಕ ಟಿವಿ : ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ ಪಿ ಚಿದಂಬರಂ ಬಂಧನ ಮಾಡಲಾಗಿದೆ. ಸಿಬಿಐ ಅಧಿಕಾರಿಗಳು ಪಿ ಚಿದಂಬರಂ ಬಂಧಿಸಲು ದೆಹಲಿಯ ನಿವಾಸಕ್ಕೆ ತೆರಳಿದಾಗ ಮನೆಯ ಬಾಗಿಲು ತೆಗೆಯದೆ ಅರ್ಧ ಗಂಟೆಗಳ ಹೈಡ್ರಾಮಾ ನಡೆದಿದೆ. ನಂತರ ಅಧಿಕಾರಿಗಳು ಕಾಂಪೌಂಡ್ ಹಾರಿ ಮನೆ ಪ್ರವೇಶಿ  ಅಧಿಕಾರಿಗಳು ಚಿದಂಬರಂ ವಶಕ್ಕೆ ಪಡೆಯುವಲ್ಲಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img