Monday, April 27, 2026

cbi

ರಾಜ್ಯದ 14 ಕಡೆ ಸಿಬಿಐ ಭರ್ಜರಿ ದಾಳಿ

ಐಎಂಎ ಕಂಪನಿಯಿಂದ ಬಹುಕೋಟಿ  ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್ ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ  ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...

ಗೋಡೆ ಹಾರಿ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಬಂಧಿಸಿದ ಸಿಬಿಐ..!

ಕರ್ನಾಟಕ ಟಿವಿ : ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ ಪಿ ಚಿದಂಬರಂ ಬಂಧನ ಮಾಡಲಾಗಿದೆ. ಸಿಬಿಐ ಅಧಿಕಾರಿಗಳು ಪಿ ಚಿದಂಬರಂ ಬಂಧಿಸಲು ದೆಹಲಿಯ ನಿವಾಸಕ್ಕೆ ತೆರಳಿದಾಗ ಮನೆಯ ಬಾಗಿಲು ತೆಗೆಯದೆ ಅರ್ಧ ಗಂಟೆಗಳ ಹೈಡ್ರಾಮಾ ನಡೆದಿದೆ. ನಂತರ ಅಧಿಕಾರಿಗಳು ಕಾಂಪೌಂಡ್ ಹಾರಿ ಮನೆ ಪ್ರವೇಶಿ  ಅಧಿಕಾರಿಗಳು ಚಿದಂಬರಂ ವಶಕ್ಕೆ ಪಡೆಯುವಲ್ಲಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img