Friday, September 18, 2026

CBIInvestigation

ಕರೂರ್ ರ್ಯಾಲಿ ದುರಂತ – ವಿಜಯ್‌ ಹೃದಯಸ್ಪರ್ಶಿ ಸಂದೇಶ!

ಕರೂರ್‌ನಲ್ಲಿ ವಿಜಯ್‌ ಅವರ ಟಿವಿಕೆ ರ್‍ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಅದರಲ್ಲಿ 40 ಮಂದಿ ಮೃತಪಟ್ಟಿದ್ರು. ಅತಿ ಹೆಚ್ಚು ಜನ ಗಾಯ ಗೊಂಡಿದ್ರು. ವಿಜಯ್‌ ಆಪ್ತರ ವಿರುದ್ಧ ಕೊಲೆ ಯತ್ನ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಸಿಎಂ ಸ್ಟಾಲಿನ್‌ ತನಿಖೆಗೆ ಆಯೋಗ ರಚಿಸಿದೆ. ವಿಜಯ್‌ ಮತ್ತು ಸರಕಾರಗಳು ಮೃತರ ಕುಟುಂಬಗಳಿಗೆ ಒಟ್ಟು 32 ಲಕ್ಷ ರೂ....

ಸೌಜನ್ಯ ಕೇಸ್‌ಗೆ SIT ಎಂಟ್ರಿ? ಕ್ಲೀನ್‌ಚಿಟ್ ಪಡೆದವ್ರಿಗೆ ಶಾಕ್!

ಧರ್ಮಸ್ಥಳ ಪ್ರಕರಣದ ತನಿಖೆಗೆ ಇವತ್ತು ಬಹಳ ದೊಡ್ಡ ತಿರುವು ಸಿಕ್ಕಿದೆ. SIT ತನಿಖೆಯ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಒಳಪಟ್ಟಿದೆ. ಈ ಸಂಬಂಧ ಸೌಜನ್ಯ ಪ್ರಕರಣದಲ್ಲಿ ಹಿಂದಿನ ತನಿಖೆಗಳಲ್ಲಿ ಕ್ಲೀನ್‌ಚಿಟ್‌ ಪಡೆದಿದ್ದವರನ್ನು ವಿಶೇಷ ತನಿಖಾ ತಂಡ ಪುನಃ ವಿಚಾರಣೆಗೆ ಕರೆಯಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img