Thursday, July 2, 2026

cc patil

ಜಿಲ್ಲಾ ಉಸ್ತುವಾರಿ ಸಚಿವರಿಂದ ಕೊವಿಡ್-19 ಪರಿಸ್ಥಿತಿ ಕುರಿತು ನಿರಂತರ ಮಾಹಿತಿ

ಕರ್ನಾಟಕ ಟಿವಿ : ಕೊವಿಡ್-19 ವೈರಾಣು ಸೋಂಕು ತಡೆಗೆ ದೇಶಾದ್ಯಂತ ಪ್ರಧಾನಿಗಳು ಲಾಕ್ ಡೌನ್ ಘೊಷಿಸಿದ್ದು. ಈ ಹಿನ್ನೆಲೆಯಲ್ಲಿ ರಾಜ್ಯದ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಇರುವ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಅವರು ವಿಡಿಯೋ ತಂತ್ರಜ್ಞಾನ ಬಳಸಿ ವಿಜಯಪುರ, ಗದಗ ಜಿಲ್ಲೆಗಳಲ್ಲಿ ಕೊವಿಡ್-19 ನಿಯಂತ್ರಣ ಕುರಿತಂತೆ ಸತತ ನಿಗಾವಹಿಸಿದ್ದಾರೆ.  ವಿಡಿಯೋ ಕಾನ್ಫರೆನ್ಸ್ ಮೂಲಕ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಸಿಇಓ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜೊತೆ ದಿನವೂ ಎರಡು ಬಾರಿ ನಿಯಮಿತವಾಗಿ ಹಾಗೂ ಅಗತ್ಯ ಇರುವ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img