Sunday, May 17, 2026

cc patil

ಜಿಲ್ಲಾ ಉಸ್ತುವಾರಿ ಸಚಿವರಿಂದ ಕೊವಿಡ್-19 ಪರಿಸ್ಥಿತಿ ಕುರಿತು ನಿರಂತರ ಮಾಹಿತಿ

ಕರ್ನಾಟಕ ಟಿವಿ : ಕೊವಿಡ್-19 ವೈರಾಣು ಸೋಂಕು ತಡೆಗೆ ದೇಶಾದ್ಯಂತ ಪ್ರಧಾನಿಗಳು ಲಾಕ್ ಡೌನ್ ಘೊಷಿಸಿದ್ದು. ಈ ಹಿನ್ನೆಲೆಯಲ್ಲಿ ರಾಜ್ಯದ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಇರುವ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಅವರು ವಿಡಿಯೋ ತಂತ್ರಜ್ಞಾನ ಬಳಸಿ ವಿಜಯಪುರ, ಗದಗ ಜಿಲ್ಲೆಗಳಲ್ಲಿ ಕೊವಿಡ್-19 ನಿಯಂತ್ರಣ ಕುರಿತಂತೆ ಸತತ ನಿಗಾವಹಿಸಿದ್ದಾರೆ.  ವಿಡಿಯೋ ಕಾನ್ಫರೆನ್ಸ್ ಮೂಲಕ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಸಿಇಓ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜೊತೆ ದಿನವೂ ಎರಡು ಬಾರಿ ನಿಯಮಿತವಾಗಿ ಹಾಗೂ ಅಗತ್ಯ ಇರುವ...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img