Tuesday, February 3, 2026

ccd

ಮಗನನ್ನ ಹಿಂಬಾಲಿಸಿದ ಕಾಫಿ ಡೇ ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ..!

ಕರ್ನಾಟಕ ಟಿವಿ : ಕಾಫಿ ಡೇ ಸಿದ್ಧಾರ್ಥ ಕುಟುಂಬಕ್ಕೆ ಮತ್ತೊಂದು ಆಘಾತದ ಸುದ್ದಿ. ಕಳೆದ ತಿಂಗಳಷ್ಟೇ ಸಿದ್ದಾರ್ಥ ಆತ್ಮಹತ್ಯೆಗೆ ಶರಣಾಗಿದ್ರು. ಇಂದು ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ (96) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳೀನಿಂದ ಚಿಕಿತ್ಸೆ ಪಡೆಯುತ್ತಿದ್ದ ಗಂಗಯ್ಯ ಹೆಗ್ಡೆ ಸಿದ್ದಾರ್ಥ ಸಾವಿನ ಸಂದರ್ಭದಲ್ಲಿ ಕೋಮಾಗೆ ಜಾರಿದ್ರು. ಮಗನ ಸಾವಿನ ಸುದ್ದಿಯೂ ಗಂಗಯ್ಯ ಹೆಗ್ಡೆಗೆ ತಿಳಿದಿರಲಿಲ್ಲ.....
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img