Wednesday, August 26, 2026

ccd

ಮಗನನ್ನ ಹಿಂಬಾಲಿಸಿದ ಕಾಫಿ ಡೇ ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ..!

ಕರ್ನಾಟಕ ಟಿವಿ : ಕಾಫಿ ಡೇ ಸಿದ್ಧಾರ್ಥ ಕುಟುಂಬಕ್ಕೆ ಮತ್ತೊಂದು ಆಘಾತದ ಸುದ್ದಿ. ಕಳೆದ ತಿಂಗಳಷ್ಟೇ ಸಿದ್ದಾರ್ಥ ಆತ್ಮಹತ್ಯೆಗೆ ಶರಣಾಗಿದ್ರು. ಇಂದು ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ (96) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳೀನಿಂದ ಚಿಕಿತ್ಸೆ ಪಡೆಯುತ್ತಿದ್ದ ಗಂಗಯ್ಯ ಹೆಗ್ಡೆ ಸಿದ್ದಾರ್ಥ ಸಾವಿನ ಸಂದರ್ಭದಲ್ಲಿ ಕೋಮಾಗೆ ಜಾರಿದ್ರು. ಮಗನ ಸಾವಿನ ಸುದ್ದಿಯೂ ಗಂಗಯ್ಯ ಹೆಗ್ಡೆಗೆ ತಿಳಿದಿರಲಿಲ್ಲ.....
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img