Friday, July 11, 2025

ccongress government

ಮತ್ತೆ ರಾಜ್ಯಕ್ಕೆ ಸುರ್ಜೇವಾಲಾ ಎಂಟ್ರಿ : ಮಂತ್ರಿಗಳ ಕಿವಿ ಹಿಂಡ್ತಾರಾ ಉಸ್ತುವಾರಿ?

ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್‌ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img