ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಿಹಾರದ STF ಸಹಕಾರದೊಂದಿಗೆ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.
ಇವರನ್ನು ಬಿಹಾರದ ದರ್ಭಾಂಗ ಮತ್ತು ಬಾಗಲ್ಪುರ ಜಿಲ್ಲೆಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ...
ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ರಾಬರಿ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ತಿರುಪತಿಯಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೃಹತ್ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ. ವೆಬ್ ಸೀರೀಸ್ ರೀತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಹಗಲು ದರೋಡೆ ಪ್ರಕರಣದ ಆರೇಳು ಆರೋಪಿಗಳಲ್ಲಿ ಇಬ್ಬರನ್ನು ತಿರುಪತಿಯಲ್ಲಿ CCB ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶದ ಚಿತ್ತೂರು ಹತ್ತಿರ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...