Monday, December 22, 2025

cctv footage

ಪುಟ್ಟ ಬಾಲಕನನ್ನ ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್

ತನ್ನ ಪಾಡಿಗೆ ತಾನು ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಜಿಮ್ ಟ್ರೈನರ್ ಒಬ್ಬ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕನನ್ನು ಪಕ್ಕದ ಮನೆಯಿಂದ ಹೊರಗೆ ಬಂದ ವ್ಯಕ್ತಿ ಕಾಲಿನಿಂದ ಒದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಜ್ಜಿ ಮನೆಗೆ ಬಂದಿದ್ದ...

ಕರೆಂಟ್ ಶಾಕ್ ಹೊಡೆದು ಯುವತಿ ಸಾವು: ಸಿಸಿ ಕ್ಯಾಮೆರಾದಲ್ಲಿ ದಾರುಣ ದೃಶ್ಯ ಸೆರೆ!

ಕರೆಂಟ್ ಶಾಕ್ ಹೊಡೆದು ಯುವತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಅಂಚಟಗೇರಿ ಓಣಿಯಲ್ಲಿ ನಡೆದಿದ್ದು, ಆ ದಾರುಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 23 ವರ್ಷದ ಯುವತಿ ಮೇಘನಾ ನೀರಿನ ಮೋಟರ್ ಆಫ್ ಮಾಡಲು ಹೋದಾಗ ದಿಢೀರ್‌ ಆಗಿ ಕರೆಂಟ್ ಶಾಕ್ ಹೊಡೆದು ಮೇಘನಾ ಚೀರಾಡಿದ್ದಾಳೆ. ಕರೆಂಟ್ ಶಾಕ್ ನಿಂದ ಕೋಮಾಗೆ ಹೋಗಿದ್ದ ಮೇಘನಾ, ಕಳೆದ...

7 ಕೋಟಿ ದೋಚಿದ ಗ್ಯಾಂಗ್, ವೆಬ್ ಸೀರೀಸ್ ಲೆವೆಲ್ ಗೆ ಪ್ಲ್ಯಾನ್!

ಬೆಂಗಳೂರಿನಲ್ಲಿ RBI ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ನಡೆದಿದೆ. ಈ ಪ್ರಕರಣಕ್ಕೆ ಈಗ ವೆಬ್ ಸೀರೀಸ್‌ಗಳು ಸ್ಫೂರ್ತಿಯಾಗಿರಬಹುದೇ ಎಂಬ ಅನುಮಾನ ತನಿಖಾ ತಂಡಕ್ಕೆ ವ್ಯಕ್ತವಾಗಿದೆ. ಮೂರು ಪೊಲೀಸ್ ಠಾಣೆಗಳ ಗಡಿ ಭಾಗದಲ್ಲಿ ಆರೋಪಿಗಳು ದೋಚಿದ ವಾಹನವನ್ನು ಬಿಟ್ಟು ಹೋಗಿರುವುದು ಪ್ಲ್ಯಾನ್ ಬೇಸ್‌ನ ಆಪರೇಷನ್ ಆಗಿರಬಹುದೆಂಬ ಶಂಕೆಯನ್ನು ಗಾಢಗೊಳಿಸಿದೆ. ATM ಗಳಿಗೆ...

ಕನ್ನಡಿಗನ ಮೇಲೆ ಹಲ್ಲೆ ಮಾಡಿ ಸುಳ್ಳು ಕಥೆ ಕಟ್ಟಿದ್ದ : ರೌಡಿ ವಿಂಗ್‌ ಕಮಾಂಡರ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು 

ಬೆಂಗಳೂರು : ನಗರದಲ್ಲಿ ನಡೆದಿರುವ ರೋಡ್ ರೇಜ್ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದ್ದು, ಬೈಕ್ ಸವಾರ ವಿಕಾಸ್ ಪ್ರತಿ ದೂರಿನ ಮೇರೆಗೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸೋಮವಾರ ನಗರದಲ್ಲಿ ಏರ್ ಫೋರ್ಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣವು ಇದೀಗ ತಿರುವು ಪಡೆದಿದ್ದು, ಯುವಕರ...

ಜಿಲ್ಲಾ ಮಕ್ಕಳ ಆಸ್ಪತ್ರೆಯಿಂದ ಐದು ದಿನಗಳ ಗಂಡು ಮಗು ಕಳ್ಳತನ; CCTVಯಲ್ಲಿ ದೃಶ್ಯ ಸೆರೆ

ಕೋಲಾರ: ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಐದು ದಿನಗಳ ಗಂಡು ಮಗುವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ನಂದಿನಿ, ಪೂವರಸನ್ ದಂಪತಿಯ 5 ದಿನದ ಗಂಡು ಮಗುವನ್ನು ಕಳ್ಳತನ ಮಾಡಲಾಗಿದ್ದು, ಮೂವರು ಮಹಿಳೆಯರು ಮಗುವನ್ನು ಕಳ್ಳತನ ಮಾಡಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗುವನ್ನು ಕಳೆದುಕೊಂಡ ದಂಪತಿ ಮಾಲೂರು ಪಟ್ಟಣದ...

Highway: ನಿಯಂತ್ರಣ ತಪ್ಪಿ ಕಾರ ಪಲ್ಟಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಧಾರವಾಡ :ಅತಿವೇಗ ತಿಥಿ ಭೇಗ ಎನ್ನುವ ಗಾಧೆ ಎಷ್ಟು ಸತ್ಯ ಎಂಬುವುದು ಗೊತ್ತಿದ್ದರೂ ವಾಹನ ಮತ್ತು ಬೈಕ್ ಚಾಲಕರು ಶರವೇಗದಲ್ಲಿ ವಾಹನ ಚಾಲನೆ ಮಾಡಿ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಾರೆ, ಅದೇ ರೀತಿ ಧಾರವಾಡ ಹೆದ್ದಾರಿಯಲ್ಲಿ ಅಪಘಾತವಾದ ಘಟನೆ ನಡೆದಿದೆ. ಧಾರವಾಡ ಸಮೀಪದ ಫ್ಲಿಪ್ಕಾರ್ಟ್ ಹಾಗೂ ಮುಲ್ಲಾ ಡಾಬಾ ಬಳಿ ಅತಿ ವೇಗವಾಗಿ ಬಂದ ಕಾರು ಚಾಲಕನ...
- Advertisement -spot_img

Latest News

ಶಿಕ್ಷಣ ಸಚಿವ ಮಧು ನೀಡಿದ್ರು PUC ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ !

ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...
- Advertisement -spot_img