Wednesday, August 26, 2026

CCTV footage analysis

ಮಸೀದಿ ಬಳಿ ಕಾರ್‌ ನಿಲ್ಲಿಸಿ ನಂತರ ಭೀಕರ ಬ್ಲಾಸ್ಟ್‌, ಬಾಂಬರ್‌ ಉಮರ್‌ ಗುರುತು ಬಹಿರಂಗ!

ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಸ್ಫೋಟಕ್ಕೂ ಮುನ್ನ ಹುಂಡೈ ಐ20 ಕಾರು ಮಸೀದಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಾರು ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದೆ. ಸಂಜೆ 6:48ಕ್ಕೆ ನಿರ್ಗಮಿಸಿದೆ....
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img