ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್ಗೆ ಡಬಲ್ ಶಾಕ್ ಎದುರಾಗಿದೆ. ಜೈಲಲ್ಲಿಯೇ ಮತ್ತೊಂದು ಆಘಾತವಾಗಿದ್ದು, ತಂತ್ರ–ಪ್ರತಿ ತಂತ್ರದ ನಡುವೆ ಕೋರ್ಟ್ನಿಂದ ನಿರಂತರ ತಿರುಗುಬಾಣ ಬಿಳ್ತಾಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ವಿಚಾರಣೆಯಲ್ಲಿ ಬುಧವಾರ ಮಹತ್ವದ ಬೆಳವಣಿಗೆಗಳು ಸಂಭವಿಸಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಂಗಿರುವ ದರ್ಶನ್ಗೆ ಜೈಲಿಂದಲೇ ಹೊಸ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...