2021 ಡಿಸೆಂಬರ್ 8 ದೇಶಕ್ಕೆ ದೊಡ್ಡ ದುರಂತವೊoದು ಸಂಭವಿಸಿತ್ತು. ತಮಿಳುನಾಡಿನ ಕೂನೂರು ಬಳಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 12 ಸೇನಾಧಿಕಾರಿಗಳನ್ನು ಒಳಗೊಂಡ ಹೆಲಿಕಾಪ್ಟರ್ ಪತನವಾಗಿತ್ತು, 12 ಸೇನಾಧಿಕಾರಿಗಳು ಸಾವನ್ನಪ್ಪಿದ್ದರು. ಪತನಗೊಂಡ ಹೆಲಿಕಾಪ್ಟರ್ ಬಗ್ಗೆ ಅನೇಕ ಅನುಮಾನಾಸ್ಪದ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಅದರ ಸೂಕ್ತ ತನಿಕೆ ನಡೆಸಲು ದೇಶದ...