Thursday, December 4, 2025

celebrate

Nagara panchami : ಉತ್ತರ ಕರ್ನಾಟಕ ಮಹಿಳೆಯರ ಅಚ್ಚುಮೆಚ್ಚಿನ ನಾಗರಪಂಚಮಿ ಹಬ್ಬಕ್ಕೆ ಮೆರಗು::

ಧಾರವಾಡ; ಶ್ರಾವಣ ಬಂದ್ರೆ ಸಾಕು ಸಾಲು ಸಾಲು ಹಬ್ಬಗಳ ಆರಂಭದ ಮಾಸವಾಗಿದೆ. ಅದರಲ್ಲಿಯೂ ಈ ಶ್ರಾವಣದಲ್ಲಿ ಮೊದಲಿನೇ ಹಬ್ಬವೇ ನಾಗರ ಪಂಚಮಿ. ನಾಗ ದೇವರ ಪೂಜೆಯ ಜೊತೆಗೆ ಜೋಕಾಲಿಯಾಟ, ಬಗೆಬಗೆಯ ಉಂಡಿ, ಚಕ್ಕುಲಿ ಸವೆಯುವ ಸಂಭ್ರಮ. ಆದರೆ ಈ ಸಂಭ್ರಮ ಈಗ ಕಾಣೆಯಾಗಿಯೇ ಹೋಗಿದೆ ಅನ್ನೋ ಮಾತು ಕೇಳಿ ಬರುತ್ತಿವೆ. ಆದ್ರೆ ಧಾರವಾಡದಲ್ಲಿ ಮಹಿಳೆಯರ...

Karkala-ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ, ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಕಾರ್ಕಳ ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ...

ಬೆಂಗಳೂರು ವಿಭಾಗದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

bengalore stories ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು (11.03.2023) ಮಹಾತ್ಮಾ ಗಾಂಧಿ ರೈಲ್ವೆ ಕಾಲೋನಿಯ ‘ಅನುಗ್ರಹ’ ರೈಲ್ವೆ ಸಮುದಾಯ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿತು. ಖ್ಯಾತ ನಟಿ ಮೇಘನಾ ರಾಜ್ ಮುಖ್ಯ ಅತಿಥಿಯಾಗಿದ್ದರು. ಚಲನಚಿತ್ರ ನಿರ್ದೇಶಕ ಶ್ರೀ ಪನ್ನಗಾಭರಣ ಮತ್ತು ಸಿನಿ ನಿರ್ಮಾಪಕ ಚೇತನ್ ನಂಜುಂಡಯ್ಯ ಅವರು ವಿಶಿಷ್ಟ ಅತಿಥಿಗಳಾಗಿದ್ದರು. ಶ್ರೀಮತಿ, ಶಿಲ್ಪಿ ಸಿಂಗ್,...

ಜನನಾಯಕನ “ತಿಪ್ಪರಾಜು ಹವಲ್ದಾರ” ಹುಟ್ಟು ಹಬ್ಬವನ್ನು “ಅಭಿಮಾನೋತ್ಸವ” ಹೆಸರಲ್ಲಿ ಆಚರಣೆ

ರಾಯಚೂರು ವಿಶೇಷ ರಾಯಚೂರು ಗ್ರಾಮೀಣದ ಮಾಜಿ ಶಾಸಕ, ತಿಪ್ಪರಾಜು ಹವಲ್ದಾರ್ ಅವರ ಜನ್ಮದಿನಾಚರಣೆಯನ್ನು ಅಭಿಮಾನೋತ್ಸವ ಎಂಬ ಕಾರ್ಯಕ್ರಮದಡಿಯಲ್ಲಿ ಅತ್ಯಂಯ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು, ನಂತರ ಪಂಚಮುಖಿ ಆಂಜನೇಯನ ಆಶೀರ್ವಾದ ಪಡೆದ ತಿಪ್ಪರಾಜು, ಗಿಲ್ಲೇಸೂಗುರು ಕ್ಯಾಂಪ್ ನಿಂದ ಬೃಹತ್ ಬೈಕ್ ರಾಲಿಯ ಮೂಲಕ, ಮದ್ಯಾಹ್ನ 12 ಗಂಟೆಯ...

ಈ ಆಹಾರಗಳಿಂದ ಕ್ರಿಸ್ಮಸ್ ಆಚರಣೆ ಮಾಡಿ..ರುಚಿಯೇ ಬೇರೆ..!

ಪ್ರಪಂಚದಾದ್ಯಂತ ಕ್ರಿಸ್‌ಮಸ್ ಅನ್ನು ವೈಭವದಿಂದ ಆಚರಿಸಲಾಗುತ್ತದೆ. ಭಾರತದಲ್ಲಿ ಕ್ರಿಸ್‌ಮಸ್ ಆಚರಣೆಗಳು ಹಲವು ವರ್ಷಗಳಿಂದ ನಡೆಯುತ್ತಿವೆ. ಜನರು ಮನೆಯಲ್ಲಿ ಮಾತ್ರವಲ್ಲದೆ ಹೊರಗಡೆಯೂ ಪಾರ್ಟಿ ಮಾಡುತ್ತಿದ್ದಾರೆ. ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಕೂಡ ಈ ಪಾರ್ಟಿಗಳಲ್ಲಿ ಭಾಗವಹಿಸುತ್ತಾರೆ. ನೀವೂ ಮನೆಯಲ್ಲಿ ಕ್ರಿಸ್‌ಮಸ್ ಪಾರ್ಟಿಗೆ ರೆಡಿಯಾಗುತ್ತಿದ್ದರೆ.. ಈ ವಿಶೇಷ ಆಹಾರಗಳ ಬಗ್ಗೆ ತಿಳಿಯಿರಿ. ಪ್ಲಮ್ ಕೇಕ್ : ಪ್ಲಮ್ ಕೇಕ್ ಇಲ್ಲದೆ...

ದೀಪಾವಳಿಯ ಅಮಾವಾಸ್ಯೆ ಹಾಗು ಸೂರ್ಯಗ್ರಹಣ ಒಟ್ಟಿಗೆ ಬಂದಿದೆ ಹಾಗಾದರೆ ದೀಪಾವಳಿ ಹೇಗೆ ಆಚರಿಸಬೇಕು ….?

Astrology: ಈ ವರ್ಷ ದೀಪಾವಳಿಯ ಅಮಾಸ್ಯೆಯದಿನ ಗ್ರಹಣ ಬಂದಿರುವುದರಿಂದ ಎಲ್ಲರಲ್ಲೂ ಗೊಂದಲಗಳು ಈಗಾಗಲೇ ಉಂಟಾಗಿದೆ ,ಆ ದಿನ ಹಬ್ಬವನ್ನು ಮಾಡ ಬಹುದಾ,ಅಥವಾ ಮಾಡ ಬಾರದ ಮಾಡಿದರೆ ಯಾವ ಸಮಯಕ್ಕೆ ಮಾಡಬೇಕು ಲಕ್ಷ್ಮಿಯನ್ನು ಯಾವ ಸಮಯದಲ್ಲಿ ಕೂರಿಸಬೇಕು ,ಗ್ರಹಣ ನಮ್ಮ ಮೇಲೆ ಎಫೆಕ್ಟ್ ಆಗುತ್ತದೆಯೋ ಇಲ್ಲವೋ ,ಗ್ರಹಣ ನಮ್ಮ ಭಾರತದಲ್ಲಿ ಇದಿಯೋ ಇಲ್ಲವೋ ,ಗ್ರಹಣದ ದಿನ ಪೂಜೆ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img