Sandalwood News: ಅದೇನೋ ಗೊತ್ತಿಲ್ಲ. ಈ ಸಿನಿಮಾ ಮಂದಿ ವಿಚಾರದಲ್ಲಂತೂ ಆಗಾಗ ಪೊಲೀಸು, ಕೇಸು, ಕೋರ್ಟ್ ಇದೆಲ್ಲಾ ಕಾಮನ್ ಆಗುತ್ತಲೇ ಇದೆ. ಸಿನಿಮಾ ತಾರೆಯರು ಅಂದಮೇಲೆ ಒಂದಷ್ಟು ಜವಾಬ್ದಾರಿ ಇರಬೇಕು. ಆದರೆ, ಜವಾಬ್ದಾರಿ ಮರೆತಾಗ ಏನೇನೋ ಎಡವಟ್ಟುಗಳು ಆಗೋದುಂಟು. ಅಂತಹ ಅದೆಷ್ಟೋ ಎಡವಟ್ಟುಗಳು ಈಗಾಗಲೇ ಸಿನಿಮಾರಂಗದಲ್ಲಾಗಿವೆ. ಹಾಗೆ ನೋಡಿದರೆ, ನಟಿ ಸಂಜನಾ ಗಲ್ರಾನಿ ಡ್ರಗ್ಸ್...
Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...
Bollywood News: ಯಾರಾದರೂ ಮದುವೆಗೆ ಕರೆದರೆ, ನಾವೇನು ಮಾಡುತ್ತೇವೆ..? ಮದುವೆಗೆ ಹೋಗಿ, ಉಡುಗೊರೆ ನೀಡಿ, ಊಟ ಮಾಡಿ, ವಿಶ್ ಮಾಡಿ ಬರುತ್ತೇವೆ. ಆದರೆ ಬಾಲಿವುಡ್ ನಟ ನಟಿಯರು ತಮ್ಮ ಸಂಬಂಧಿಕರ ಮನೆಗೆ ಬಿಟ್ಟರೆ, ಇತರರ ಮನೆಯ ಮದುವೆಗೆ ಎಂದಿಗೂ ಫ್ರೀಯಾಗಿ ಹೋಗೋದಿಲ್ಲ. ಅವರಿಗೆ ಸಿಕ್ಕಿರುವ ಪ್ರಸಿದ್ಧಿಯಿಂದ ಅವರು, ಗೆಸ್ಟ್ ಆಗಿ ಹೋಗುವುದಕ್ಕೂ ದುಡ್ಡು ಪಡೆಯುತ್ತಾರೆ...
Bollywood News: ತನ್ನ ಅಂತ್ಯವಾದ ಬಳಿಕ ಅಪ್ಪ- ಅಮ್ಮ ಅಥವಾ ಪತ್ನಿ ಮಕ್ಕಳಿಗೆ ಆರ್ಥಿಕ ಸಹಾಯವಾಾಗಲಿ ಎಂದು ಕೆಲವರು ಇನ್ಶೂರೆನ್ಸ್ ಮಾಡಿಸುತ್ತಾರೆ. ಇನ್ನು ಕೆಲವರು ಟಿವಿ, ಕಾರ್, ಬೈಕ್ ಎಲ್ಲದಕ್ಕೂ ಇನ್ಶೂರೆನ್ಸ್ ಮಾಡಿಸುತ್ತಾರೆ. ಆರೋಗ್ಯ ವಿಮೆ ಮಾಡಿಸುವುದು ಅತ್ಯಂತ ಮುಖ್ಯವಾದ ಸಂಗತಿಯಾಗಿದೆ. ಆದರೆ ಬಾಲಿವುಡ್ ಸೆಲೆಬ್ರಿಟಿಗಳು, ತಮ್ಮ ದೇಹದ ಅಂಗಾಂಗಗಳಿಗೆ ಇನ್ಶೂರೆನ್ಸ್ ಮಾಡಿಸಿಕೊಂಡಿರುತ್ತಾರೆ. ಹಾಗಾದ್ರೆ...
ಹೌದು ಫ್ಯಾಷನ್ ಗಳು ಕಾಲ ಕಾಲಕ್ಕೆ ಬದಲಾಗುತ್ತದೆ.90 ರ ದಶಕದಲ್ಲಿ ಬಾಲಿವುಡ್ ನಟ ನಟಿಯರಾದ ಕಾಜೋಲ್,ಐಶ್ವರ್ಯ ರೈ,ಕರಿಷ್ಮಾ ಕಪೂರ್,ಅಮಿತಾಭ್ ಬಚ್ಚನ್,ಹೃತಿಕ್ ರೋಷನ್ ಸೇರಿದಂತೆ ಹಲವರು ಸಿನಿಮಾಗಳಲ್ಲಿ ಹಾಗೂ ಪಾರ್ಟಿಗಳಲ್ಲಿ ಆಗಿನ ಟ್ರೆಂಡಿ ಫ್ಯಾಷನ್ ಉಡುಗೆಯಲ್ಲಿ ಮಿಂಚಿದ್ರು. ಆದರೆ ಕಳೆದ ಕೆಲವು ವರ್ಷಗಳಿಂದ 80 ಹಾಗೂ 90ರ ದಶಕದ ಉಡುಪುಗಳು ಇದೀಗ ಮತ್ತೆ ಹೊಸ ರೂಪ...
Sandalwood News: ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಪೆಪೆ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದಿದ್ದಾರೆ. ಪೆಪೆ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ.
ಪೆಪೆ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್...
Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...
Sandalwood News: ಸ್ಯಾಂಡಲ್ವುಡ್ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಪ್ರಕರಣ ಅಂದ್ರೆ, ರೇಣುಕಾಸ್ವಾಮಿ ಕೊಲೆ ಕೇಸ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದು, ಪ್ರಿಯತಮೆ ಪವಿತ್ರಾ ವಿಷಯವಾಗಿ, ಇದೀಗ ದರ್ಶನ್ ಜೈಲು ಕಂಬಿ ಎಣಿಸಬೇಕಾಗಿದೆ.
ಇದೀಗ ಕರ್ನಾಟಕ ಟಿವಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಕವಿರಾಜ್, ಚಿತ್ರರಂಗದ ಪರವಾಗಿ ಮಾತನಾಡಿದ್ದಾರೆ. ಸಾಮಾನ್ಯ ಮನುಷ್ಯನೇ ಸೆಲೆಬ್ರಿಟಿಯಾಗೋದು. ಆದರೆ...
Sandalwood News: ನಟಿ ಮಮತಾ ರಾವುತ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ನಟ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿಯಂಥ ಸ್ವಾಮಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ ದರ್ಶನ್ ಹೊರಬರಬೇಕು ಅಂತಾ ಮಮತಾ ರಾವುತ್ ಹೇಳಿದ್ದಾರೆ.
ನನಗೂ ಕೂಡ ರೇಣುಕಾಸ್ವಾಮಿ ರಾತ್ರಿ ವೀಡಿಯೋ ಕಾಲ್ ಮಾಡಿದ್ದ. ಅಶ್ಲೀಲ ಮೆಸೇಜ್ಗಳನ್ನು ಮಾಡಿದ್ದ. ಈ ಪ್ರಕರಣದ...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...