Saturday, July 25, 2026

Celebrities

ರಕ್ಷಿತ್ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

Movie news: ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A" ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B" ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....

ಆದಿಪುರುಷ್ ಚಿತ್ರದ ಕನ್ನಡ ಅವತರಣಿಕೆ ಬಿಡುಗಡೆಗೆ KRG ಸ್ಟುಡಿಯೋಸ್ ನಿರ್ಧಾರ..

Movie News: ಕನ್ನಡದಲ್ಲಿ ಎಲ್ಲಾ ರೀತಿಯ ಮನರಂಜನೆ ಸಿಗಬೇಕೆನ್ನುವ ಆಶಯದೊಂದಿಗೆ KRG ‌ಸ್ಟೂಡಿಯೋಸ್ ಕೆಲಸ ಮಾಡುತ್ತಿದೆ. ಅನೇಕ ಕನ್ನಡಿಗರು ಕನ್ನಡದಲ್ಲೇ ಪರಭಾಷೆಯ ಸಿನೆಮಾಗಳನ್ನು ನೋಡುವ ಹಂಬಲ ವ್ಯಕ್ತಪಡಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ ಮತ್ತು ಮುಂದಿನ ದಿನದಲ್ಲಿ ಕನ್ನಡದ ಅವತರಣಿಕೆಗಳು ಹೆಚ್ಚಾದಲ್ಲಿ ನೋಡುಗರ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಲಿದೆ. ಇದೇ ನಿಟ್ಟಿನಲ್ಲಿ ಆದಿಪುರುಶ್ ಚಲನಚಿತ್ರದ ಕನ್ನಡ ಅವತರಣಿಕೆಯನ್ನು...

ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಮಾರಕಾಸ್ತ್ರ” ಚಿತ್ರದ ಟೀಸರ್ ಬಿಡುಗಡೆ .

Movie News: ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನನಗೆ ಧನಕುಮಾರ್‌ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ‌ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ....

ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ

Movie News: "ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದಿಸಿ ಬರೆಯಿರಿ", "ಹೊಯ್ಸಳ" ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್. ಪ್ರಸ್ತುತ ನವೀನ್ ಶಂಕರ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್...

“ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ

Movie News: ಬೆಂಗಳೂರು: ಹಲವು ದಿನಗಳಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ. ಸೌಹಾರ್ದತೆ ಸಾರುವ ಸಿನಿಮಾವನ್ನು ಹಲವರು ಮೆಚ್ಚಿ ಕೊಂಡಾಡಿದ್ದಾರೆ. ಈ ಸಿನಿಮಾವನ್ನ ಮತ್ತಷ್ಟು ಜನ ನೋಡಲಿ ಎಂಬ ಕಾರಣಕ್ಕೆ ಈ ಸಿನಿಮಾ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ ಮಾಡಿದ್ದು, ತಮ್ಮ ಬರಹ...

ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

Movie news: Mandya: ಕಳೆದ ವಾರವಷ್ಟೇ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ವಿವಾಹವಾಾಗಿದ್ದು, ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ಆರತಕ್ಷತೆಯನ್ನ ಕೂಡ ಮಾಡಲಾಗಿತ್ತು. ಇದೀಗ ಸುಮಲತಾ ತನ್ನ ಕ್ಷೇತ್ರದ ಜನರಿಗಾಗಿ ಬೀಗರ ಊಟದ ವ್ಯವಸ್ಥೆ ಮಾಡಿದ್ದು, ಎಲ್ಲರೂ ಬರಬೇಕೆಂದು ಸಾಮಾಜಿಕ ಜಾಲತಾಣದ ಮುಖಾಂತರ ಕೋರಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಸುಮಲತಾ ಅಂಬರೀಷ್ ಮಂಡ್ಯ...

ಕನ್ನಡ ಚಿತ್ರರಂಗಕ್ಕೆ ಕಲಾವಿದನಾಗಿ ಮತ್ತೊಬ್ಬ ವೈದ್ಯ ಡಾ.ಪಿ.ವಿ.ಆರ್ ಲೀಲಾ ಮೋಹನ್ ಆಗಮನ

Movie News: ವೈದ್ಯಕೀಯ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚೆಗೆ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಟ, ನಿರ್ಮಾಪಕ, ನಿರ್ದೇಶಕರಾಗಿ ತಮ್ಮದೇ ರೀತಿಯಲ್ಲಿ ಕಲಾಸೇವೆ ಮಾಡಿದ್ದಾರೆ. ಈಗ ಆ ಸಾಲಿಗೆ ಡಾ.ಪಿ.ವಿ.ಆರ್ ಲೀಲಾ ಮೋಹನ್ ಸಹ ಸೇರ್ಪಡೆಯಾಗಿದ್ದಾರೆ. ಡಾ. ಲೀಲಾ ಮೋಹನ್, ಎಚ್.ಎಸ್.ಆರ್ ಲೇಔಟ್ ನಲ್ಲಿ ಪಡಿತೆಮ್ ಹೆಲ್ತ್ ಕೇರ್ ಸೆಂಟರ್ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಅದಲ್ಲದೆ ಮಣಿಪಾಲ್, ಕೊಲಂಬಿಯಾ ಏಷ್ಯಾ,...

ಪತ್ರ ಬರೆಯುವ ಮೂಲಕ ಅವಿವಾ ಮತ್ತು ಅಭಿಷೇಕ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

 Movie news: ಅಭಿಷೇಕ್ ಅಂಬರೀಷ್ ಮತ್ತು ಅವಿವಾ ವಿವಾಹವಾಗಿದ್ದು, ಪ್ರಧಾನಿ ಮೋದಿ ಪತ್ರ ಕಳಿಸುವ ಮೂಲಕ ಶುಭ ಕೋರಿದ್ದಾರೆ. ಸುಮಲತಾ ಅಂಬರೀಷ್, ಪ್ರಧಾನಿ ಮೋದಿಗೆ ವಿವಾಹಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿದ್ದರು. ಆದರೆ ವಿವಾಹಕ್ಕೆ ಬರಲಾಗದ ಕಾರಣ, ಮೋದಿ, ಅಭಿಷೇಕ್ ಮತ್ತು ಅವಿವಾಗೆ ಶುಭಕೋರಿ ಪತ್ರ ಬರೆದಿದ್ದಾರೆ. ಅಭಿಷೇಕ್-ಅವಿವಾ ವಿವಾಹದ ಬಗ್ಗೆ ಕೇಳಿ ಸಂತೋಷವಾಯಿತು. ನನ್ನನ್ನು...

“ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ .

Movie News: ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ "ಬಿಸಿಲು ಕುದುರೆ" ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು...

ಡಾರ್ಲಿಂಗ್ ಕೃಷ್ಣ ಅಭಿನಯದ ಇನ್ನೊಂದು ಚಿತ್ರ ತೆರೆಗೆ ಬರಲು ಸಿದ್ಧ

Movie News: ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ "ಲವ್ ಮೀ ಆರ್ ಹೇಟ್ ಮೀ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ. ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img