Saturday, July 25, 2026

Celebrities

ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ

Movie News: ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ...

ಕತಾರ್‌ನಲ್ಲಿ ಗಮನ ಸೆಳೆದ ವಿಕ್ರಮ್- ನಮಿತಾರ ಅಮೋಘ ನೃತ್ಯ ಪ್ರದರ್ಶನ..

Movie News: ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ನೀರಂತರವಾಗಿ ಕತಾರ್ ನಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವ ಕಾರ್ಯದಲ್ಲಿ ಸದಾ ತನನ್ನು ತೊಡಗಿಸಿಕೊಂಡ ಅನಿವಾಸಿ ಭಾರತೀಯರ ಹೆಮ್ಮೆಯ ಸಂಸ್ಥೆ. ಭಾರತೀಯ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ "ಬುಧುವಾರ ಉತ್ಸವ " ಕಾರ್ಯಕ್ರಮದಲ್ಲಿ ಕರ್ನಾಟಕದ ಪ್ರಖ್ಯಾತ ಚಲನಚಿತ್ರ, ಕಿರುತೆರೆ ನಟ-ನಟಿಯರು ಮತ್ತು ಹೆಸರಾಂತ ನೃತ್ಯ ಕಲಾವಿದರೂ ಆದ...

ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”ದ ಹಾಡು .

Movie News: ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ "ಮೆಲೋಡಿ ಡ್ರಾಮ" ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ "ಯಾರು ಬರೆಯದ ಕವಿತೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ...

Crazy Star Birthday Special: “ದ ಜಡ್ಜ್ ಮೆಂಟ್” ಸಿನೆಮಾ ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ

Kannada Film News: ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ crazy star Ravi Chandran ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ. ಬೆಂಗಳೂರಿನ ಸುತ್ತಮುತ್ತ ರಭಸದಿಂದ ಚಿತ್ರೀಕರಣ ಮಾಡುತ್ತಿರುವ ಬಹುತಾರಾಗಣದ “ದ ಜಡ್ಜ್...

ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..

ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...

ಹೊಸ ರೂಪದಲ್ಲಿ ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳು .

ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಈಗ ರಾಜನ್ ಅವರ ಪುತ್ರ ಅನಂತ...

ಸಸ್ಪೆನ್ಸ್ ಥ್ರಿಲ್ಲರ್ “ಹತ್ಯ” ತೆರೆಗೆ ಬರಲು ಸಿದ್ದ …

ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ "ಹತ್ಯ". ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ...

ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್‌ .

ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ...

ಡಾಲಿ ಧನಂಜಯ ಬಿಡುಗಡೆ ಮಾಡಿದರು “ಪರಂವಃ” ಚಿತ್ರದ ಮೊದಲ ಹಾಡು .

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ - ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ "ಪರಂವಃ". ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ " ಭೂರಮೆಲಿ ಮತ್ಯಾರು" ಎಂಬ ತಂದೆ - ಮಗನ ಭಾವನಾತ್ಮಕ ಪಯಣಕ್ಕೆ...

‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್

ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img