Friday, November 28, 2025

Celebrities

ನಕ್ಷತ್ರಾಳ ಫಸ್ಟ್ ಕ್ರಶ್ ಇವರಂತೆ.. ಇವರ ಮೊಬೈಲ್ ವಾಲ್‌ ಪೇಪರ್ ಯಾವುದು..?

https://youtu.be/ah9xFaShXpg ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ, ತಾವು ಸಿರಿಯಲ್‌ಗೆ ಸೆಲೆಕ್ಟ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಕೆಲವು ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ನೀವು ಫಸ್ಟ್‌ ಮೊಬೈಲ್ ತೊಕೊಂಡಿದ್ದು ಯಾವಾಗ..? ನಾನು ಫಸ್ಟ್ ವೀಡಿಯೋ ಕಾನ್ ಮೊಬೈಲ್ ತೊಗೊಂಡಿದ್ದೆ. ಆಗ ನಾನು ಪಿಯುಸಿ ಫಸ್ಟ್‌ ಇಯರ್‌ನಲ್ಲಿದ್ದೆ.  ಫಸ್ಟ್‌ ಕ್ರಶ್ ಯಾರು..? ಪ್ರಭಾಸ್.. ಅವ್ರನ್ನ ಮೀಟ್‌ ಮಾಡ್ಬೇಕು ಅನ್ನೋ...

‘ಅಪ್ಪು ಸರ್ ಜೊತೆ ಆ್ಯಕ್ಟ್ ಮಾಡೋಕ್ಕೆ ನನಗೆ ಯೋಗ್ಯತೆ ಇಲ್ಲ’

https://youtu.be/ycosQ67sqe4 ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಸಾಕಷ್ಟು ಮಾತನಾಡಿದ್ದು, ತಮ್ಮ ಸಿನಿಮಾ ವಿಷಯಗಳ ಬಗ್ಗೆ ತುಂಬಾ ವಿಷಯಗಳನ್ನ ಹೇಳಿಕೊಂಡಿದ್ದಾರೆ. ಇಂದು ಪ್ರಮೋದ್ ಸ್ಯಾಂಡಲ್‌ವುಡ್ ನಟರ ಬಗ್ಗೆಯೂ ಮಾತನಾಡಿದ್ದು, ಅಪ್ಪು ಸರ್ ಜೊತೆ ನಟಿಸಲಿಕ್ಕೆ ಆಗಲಿಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಥಾಸಂಗಮ ಸಿನಿಮಾ ಆಡಿಯೋ ರಿಲೀಸ್‌ ದಿನ ಅವರನ್ನ ಕೊನೆಯದಾಗಿ ನಾನು ಭೇಟಿಯಾಗಿದ್ದು, ಆವಾಗ ಅವರು...

ಜುಲೈ 8ಕ್ಕೆ ಚಂದ್ರಕೀರ್ತಿ ಚೊಚ್ಚಲ ಕನಸು ಅನಾವರಣ..80 ಥಿಯೇಟರ್ ನಲ್ಲಿ ತೂತುಮಡಿಕೆ ರಿಲೀಸ್..

https://youtu.be/_vCUXvIlu90 ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ತುತೂಮಡಿಕೆ ಸಿನಿಮಾ ಮೂಲಕ ರಂಗಭೂಮಿ ಕಲಾವಿದ ಚಂದ್ರಕೀರ್ತಿ ಸ್ವತಂತ್ರ ನಿರ್ದೇಶಕರಾಗುವುದರ ಜೊತೆಗೆ ನಾಯಕನಾಗಿ ಪ್ರೇಕ್ಷಕರ...

‘ಮಂಗಳಮುಖಿ ಪಾತ್ರ ಮಾಡಬೇಕು ಅನ್ನೋದು ನನ್ನ ಆಸೆ’

https://youtu.be/hQRQaPXUXfA ಉಗ್ರಂ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ, ಉಗ್ರಂ ಮಂಜು ಅಂತಾನೇ ಫೇಮಸ್ ಆಗಿರುವ ಮಂಜು ತೂತು ಮಡಿಕೆ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಪಾತ್ರವೇನು..? ಶೂಟಿಂಗ್ ವೇಳೆ ತಮಗಾದ ಅನುಭವವೇನು ಅನ್ನೋ ಬಗ್ಗೆ ಉಗ್ರಂ ಮಂಜು ಹೇಳಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಮಂಜು ಟಾಮ್ ಅನ್ನುವ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡೈರೆಕ್ಟರ್ ಚಂದ್ರಕೀರ್ತಿ, ಈ...

ಇವನೂ ಒಬ್ಬ ನಟನಾ ಅಂದವರಿಗೆ, ತಮ್ಮ ನಟನೆ ಮೂಲಕವೇ ತಿರುಗೇಟು ನೀಡಿದ ಪ್ರಮೋದ್..

https://youtu.be/hrR_JNico1s ನಟ ಪ್ರಮೋದ್ ಶೆಟ್ಟಿ ಸದ್ಯ ಸಖತ್ ಬ್ಯುಸಿಯಾಗಿರುವ ನಟ. ವಿಲನ್ ಪಾತ್ರ, ಕಾಮಿಡಿಯನ್ ಪಾತ್ರ, ಪೊಲೀಸ್ ಪಾತ್ರ, ರಾಜಕೀಯ ವ್ಯಕ್ತಿಯ ಪಾತ್ರ ಸೇರಿ ಎಲ್ಲಾ ಪಾತ್ರಗಳಿಗೂ ಒಗ್ಗುವ ವ್ಯಕ್ತಿತ್ವ ಹೊಂದಿರುವ ಪ್ರಮೋದ್, ತೂತು ಮಡಿಕೆ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರಮೋದ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಪ್ರಮೋದ್ ರಾಜಕಾರಣಿಯ...

ನಕ್ಷತ್ರಳ ಹಿಡನ್ ಟ್ಯಾಲೆಂಟ್ ಏನ್ ಗೊತ್ತಾ..?

https://youtu.be/qLYynYZMphQ ಲಕ್ಷಣ ಸಿರಿಯಲ್ ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನೀವು ಯಾವ ಸಮಯದಲ್ಲಿ ಸ್ಟಕ್ ಆಗಲು ಬಯಸುತ್ತೀರಿ..? ಕಳೆದ ವರ್ಷ ನನ್ನ ಬರ್ತ್‌ಡೇ ಆಯ್ತು. ಈಗ ಮುಂದಕ್ಕೆ ಹೋಗ್ತಾ ಇದ್ದೀನಲ್ಲಾ, ಏಜ್ ಆಗ್ತಾ ಇದೆಯಲ್ಲ ಅಂತಾ ಬೇಜಾರಾಯ್ತು, ಆ ಬರ್ತ್‌ಡೇಗೆ ನಾನು ಸ್ಟಕ್ ಆಗ್ಬೇಕು ಅಂತಾ ಅನ್ಸ್ತಿದೆ. ನಿಮಗೆ ನಿಕ್ ನೇಮ್ಸ್...

‘ನಿಮ್ಮ ಸ್ಕಿನ್ ಕಲರ್ ಕಪ್ಪಗಿದ್ರೆ ಆ ಬಗ್ಗೆ ಹೆಮ್ಮೆ ಪಡಿ’

https://youtu.be/WQftq5MnJqw ಲಕ್ಷಣ ಸಿರಿಯಲ್ ನಟಿ ವಿಜಯ ಲಕ್ಷ್ಮೀ ತಮ್ಮ ಸ್ಕಿನ್ ಕಲರ್ ಬಗ್ಗೆ ಮಾತನಾಡಿದ್ದು, ನಿಮಗೆ ಯಾವ ಕಲರ್ ಇದೆಯೋ, ಅದರ ಬಗ್ಗೆ ಖುಷಿ ಪಡಿ. ನಿಮ್ಮ ಸ್ಕಿನ್ ಕಲರ್ ಕಪ್ಪಗಿದ್ರೆ, ಆ ಬಗ್ಗೆ ಹೆಮ್ಮೆ ಪಡಿ ಎಂದು ಹೇಳಿದ್ದಾರೆ. ನಾವು ಯಾವಾಗ ಆ ಬಗ್ಗೆ ಹೆದರಿಕೆ, ಚಳಿ ಬಿಟ್ಟು ಹೊರಬಂದು ನಟಿಸೋಕ್ಕೆ ಶುರು ಮಾಡುತ್ತೋವೋ, ಆಗ...

ಚಾರ್ಲಿ ಸಿನಿಮಾದಲ್ಲಿ ಪ್ರಮೋದದ್ ಶೆಟ್ಟಿ ನಟಿಸದಿರಲು ಕಾರಣವೇನು..?

https://youtu.be/GzlhT_3cRi4 ನಟ ಪ್ರಮೋದ್ ಶೆಟ್ಟಿ ತಮ್ಮ ಕುಟುಂಬದ ಬಗ್ಗೆ, ತಾವು ಚಿತ್ರರಂಗಕ್ಕೆ ಬಂದ ಬಗ್ಗೆ ಸೇರಿ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇಂದು ತಾವು ಯಾಕೆ ಚಾರ್ಲಿ ಸಿನಿಮಾದಲ್ಲಿ ನಟಿಸಿಲ್ಲ. ಮತ್ತು ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಪಾತ್ರ ಮಾಡೋಕ್ಕೆ, ರಕ್ಷಿತ್ ಮತ್ತು ಪ್ರಮೋದ್ ಮಾಡುತ್ತಿರುವ ಕಸರತ್ತೇನು ಅನ್ನೋ ಬಗ್ಗೆಯೂ ಮಾತನಾಡಿದ್ದಾರೆ. ಚಾರ್ಲಿ ಸಿನಿಮಾದ ಕಥೆ ಹೇಳುವಾಗಲೇ...

‘ಯೋಚಿಸಿ ಹಣ ಖರ್ಚು ಮಾಡುವುದನ್ನ ಕಲಿತಿದ್ದೇನೆ, ತಾಳ್ಮೆ ಕಲಿತಿದ್ದೇನೆ’

https://youtu.be/S3sf0xW3pEk ಲಕ್ಷಣ ಸಿರಿಯಲ್ ನಟಿಯಾಗಿರುವ ವಿಜಯ ಲಕ್ಷ್ಮೀ, ನಕ್ಷತ್ರ ಅನ್ನೋ ಪಾತ್ರ ಮಾಡಿ, ಎಲ್ಲರ ಮನೆ ಮಾತಾಗಿದ್ದಾರೆ. ಇಂದು ವಿಜಯ ಲಕ್ಷ್ಮೀ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿನ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಲಕ್ಷಣ ಸಿರಿಯಲ್‌ನಲ್ಲಿ ನಟಿಸೋಕ್ಕೆ ಮುನ್ನ ಮತ್ತು ಈಗ ವಿಜಯ ಲಕ್ಷ್ಮೀ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಮೊದಲು ನನ್ನನ್ನು ಯಾರೂ ಗುರುತಿಸುತ್ತಿರಲಿಲ್ಲ. ಈಗ ಎಲ್ಲರೂ...

‘7ನೇ ಕ್ಲಾಸ್ ಹುಡುಗ ನನಗೆ ಪ್ರಪೋಸ್ ಮಾಡಿದ್ದ’

https://youtu.be/TsJ04z5PxD8 ನಟಿ ಪಾಯಲ್ ಚಂಗಪ್ಪ, ತಮ್ಮ ಸಿನಿ ಜರ್ನಿ ಬಗ್ಗೆ, ಅಮೃತಾಂಜನ್ ಸಿನಿಮಾ ಬಗ್ಗೆ, ತಾವು ಸಿನಿಮಾ ಇಂಡಸ್ಟ್ರಿಗೆ ಬಂದ ಬಗ್ಗೆ, ತಮಗೆ ಮದುವೆಯಾಗುವ ಹುಡುಗನಲ್ಲಿರಬೇಕಾದ ಗುಣಗಳ ಬಗ್ಗೆ ಮಾತನಾಡಿದ್ದಾರೆ. ಇಷ್ಟೇ ಅಲ್ಲದೇ, ಪಾಯಲ್‌ಗೆ ಎಷ್ಟು ಜನ ಪ್ರಪೋಸ್ ಮಾಡಿದ್ದಾರೆ. ಅವರಿ ಹಿಂದೆ ಎಷ್ಟು ಹುಡುಗರು ಬಿದ್ದಿದ್ದಾರೆ ಅನ್ನೋ ಬಗ್ಗೆಯೂ ಪಾಯಲ್ ಸಿಕ್ರೇಟ್ ರಿವೀಲ್ ಮಾಡಿದ್ದಾರೆ. ಈ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img