Friday, November 14, 2025

cemetery

Cemetery: ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ

ಕುಂದಗೋಳ: ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ, ಇಂದು ತಹಶೀಲ್ದಾರ್ ಕಚೇರಿಗೆ ಬಂದು ತಹಶೀಲ್ದಾರ್ ಸರ್ ಗೆ ಮನವಿ ಪತ್ರವನ್ನು ನೀಡಿದ್ದಾರೆ. ಹೌದು! ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಸುಮಾರು ನೂರೈವತ್ತ ರಿಂದ ಎರಡು ನೂರುರ ವರೆಗೆ ಇದೆ ಆದರೆ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img