Saturday, April 4, 2026

cenema

ಅಂತೂ ಬಂದ್ರು ರಕ್ಷಿತ್‌! ಶೆಟ್ರು ಕೈಲಿ ಐದು ಸಿನಿಮಾ

ಕನ್ನಡದಲ್ಲಿ ಒಂದಷ್ಟು ಸೌಂಡ್‌ ಮಾಡಿ ಇದ್ದಕ್ಕಿದ್ದಂತೆ ಸೈಲೆಂಟ್‌ ಆಗಿದ್ದ ನಟ ರಕ್ಷಿತ್‌ ಶೆಟ್ಟಿ, ಈಗ ಸುದ್ದಿಯಲ್ಲಿದ್ದಾರೆ. ನಟರಾಗಿ, ನಿರ್ದೇಶಕರಾಗಿಯೂ ಅವರು ಸಾಕಷ್ಟು ಸುದ್ದಿ ಮಾಡಿದವರು. ‘ಉಳಿದವರು ಕಂಡಂತೆ’ ಸಿನಿಮಾ ನಿರ್ದೇಶಿಸಿದ್ದ ಅವರು, ಆ ಮೂಲಕ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದು ಎಲ್ಲರಿಗೂ ಗೊತ್ತು. ರಕ್ಷಿತ್‌ ಶೆಟ್ಟಿ ಅವರ ನಿರ್ದೇಶನಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವಿದೆ. ಆದರೆ, ರಕ್ಷಿತ್‌...

ರಶ್ಮಿಕಾ-ದೇವರಕೊಂಡ ಮದ್ವೆಗೆ ರೂಲ್ಸ್!‌ ಗೆಸ್ಟ್‌ ಮೊಬೈಲ್‌ ತರುವಂತಿಲ್ಲ!!

  ತೆಲುಗಿನ ಸ್ಟಾರ್‌ ನಟ ವಿಜಯ್‌ ದೇವರಕೊಂಡ ಹಾಗು ರಶ್ಮಿಕಾ ಮಂದಣ್ಣ ಅವರ ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲಗಳಿದ್ದವು. ಆ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ. ಫೆಬ್ರವರಿ 26ಕ್ಕೆ ಇವರಿಬ್ಬರ ವಿವಾಹ ಉದಯಪುರದಲ್ಲಿ ನಡೆಯಲಿದೆ ಎನ್ನಲಾಗಿದೆ. ಇನ್ನು, ಈಗಾಗಲೇ ವೈರಲ್ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರ ವಿವಾಹದ ಆಮಂತ್ರಣ ಪತ್ರದಲ್ಲಿ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img