ಕನ್ನಡದಲ್ಲಿ ಒಂದಷ್ಟು ಸೌಂಡ್ ಮಾಡಿ ಇದ್ದಕ್ಕಿದ್ದಂತೆ ಸೈಲೆಂಟ್ ಆಗಿದ್ದ ನಟ ರಕ್ಷಿತ್ ಶೆಟ್ಟಿ, ಈಗ ಸುದ್ದಿಯಲ್ಲಿದ್ದಾರೆ. ನಟರಾಗಿ, ನಿರ್ದೇಶಕರಾಗಿಯೂ ಅವರು ಸಾಕಷ್ಟು ಸುದ್ದಿ ಮಾಡಿದವರು. ‘ಉಳಿದವರು ಕಂಡಂತೆ’ ಸಿನಿಮಾ ನಿರ್ದೇಶಿಸಿದ್ದ ಅವರು, ಆ ಮೂಲಕ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದು ಎಲ್ಲರಿಗೂ ಗೊತ್ತು. ರಕ್ಷಿತ್ ಶೆಟ್ಟಿ ಅವರ ನಿರ್ದೇಶನಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವಿದೆ. ಆದರೆ, ರಕ್ಷಿತ್...
ತೆಲುಗಿನ ಸ್ಟಾರ್ ನಟ ವಿಜಯ್ ದೇವರಕೊಂಡ ಹಾಗು ರಶ್ಮಿಕಾ ಮಂದಣ್ಣ ಅವರ ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲಗಳಿದ್ದವು. ಆ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ. ಫೆಬ್ರವರಿ 26ಕ್ಕೆ ಇವರಿಬ್ಬರ ವಿವಾಹ ಉದಯಪುರದಲ್ಲಿ ನಡೆಯಲಿದೆ ಎನ್ನಲಾಗಿದೆ. ಇನ್ನು, ಈಗಾಗಲೇ ವೈರಲ್ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಆಮಂತ್ರಣ ಪತ್ರದಲ್ಲಿ...