Friday, February 20, 2026

centerl ministre

ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ ; ಭರವಸೆ ನೀಡಿದ್ದ ಬಿಜೆಪಿ ಏನು ಮಾಡುತ್ತಿದೆ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img