Monday, September 7, 2026

Central BJP Government

BJPಯನ್ನು ಅಮೀಬಾಗೆ ಹೋಲಿಸಿದ ಠಾಕ್ರೆ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ಮುಂದುವರೆಸಿದ್ದಾರೆ. ದಸರಾ ಹಬ್ಬದ ನಿಮಿತ್ತ ಮುಂಬೈನಲ್ಲಿ ಶಿವಸೇನೆ ಪಕ್ಷದಿಂದ ಸಾರ್ವಜನಿಕ ಸಭೆ ನಡೆಸಲಾಯ್ತು. ಆ ವೇಳೆ ಬಿಜೆಪಿಯನ್ನು ಅಮೀಬಾಗೆ ಹೋಲಿಸಿ, ಉದ್ಧವ್‌ ಠಾಕ್ರೆ ವ್ಯಂಗ್ಯವಾಡಿದ್ದಾರೆ. ಅಮೀಬಾ ಎಲ್ಲಿ ಬೇಕಾದರೂ ತನಗೆ ಬೇಕಾದಂತೆ ಬೆಳೆಯುತ್ತದೆ. ತನಗೆ ಬೇಕಾದ ಆಕಾರವನ್ನು ಪಡೆಯುತ್ತದೆ....

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img