Wednesday, February 11, 2026

Central budget 2019

50ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡಲು ಪಾನ್ ಕಾರ್ಡ್ ಖಡ್ಡಾಯವಲ್ಲ..!

ನವದೆಹಲಿ: ಬ್ಯಾಂಕ್ ಖಾತೆಯಿಂದ 50ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡೋದಕ್ಕೆ ಖಡ್ಡಾಯವಾಗಿ ಬೇಕಾಗಿದ್ದ ಪಾನ್ ಕಾರ್ಡ ಇನ್ನು ಮುಂದೆ ಅಗತ್ಯವಿರೋದಿಲ್ಲ ಅಂತ ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಆದಾಯ ತೆರಿಗೆ ಪಾವತಿಸಲು ಇನ್ನುಮುಂದೆ ಪಾನ್ ಕಾರ್ಡ್ ಬದಲಾಗಿ ಆಧಾರ್ ಕಾರ್ಡ್ ಉಪಯೋಗಿಸಬಹುದೆಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಕೇಂದ್ರ ಬಜೆಟ್- ಏನ್ ಹೇಳ್ತಾರೆ ಸುಮಲತಾ..?

ನವದೆಹಲಿ: ಮೋದಿ ಸರ್ಕಾರದ 2ನೇ ಬಜೆಟ್ ಕೆಲವರಿಗೆ ಸಂತಸ ಮೂಡಿಸಿದ್ರೆ ಕೆಲವರಿಗೆ ನಿರಾಶೆ ತಂದಿದೆ. ಕೇಂದ್ರ ಬಜೆಟ್ ಬಗ್ಗೆ ಸಂಸದೆ ಸುಮಲತಾ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಬಜಟ್ ಕುರಿತು ಪ್ರತಿಕ್ರಿಯೆ ನೀಡಿದ ಮಂಡ್ಯ ಸಂಸದೆ ಸುಮಲತಾ, ಲೋಕಸಭೆಯಲ್ಲಿ 45 ವರ್ಷಗಳ ಬಳಿಕ ಮಹಿಳಾ ಹಣ ಕಾಸು ಸಚಿವೆ ಆಯ-ವ್ಯಯ ಮಂಡಿಸಿರೋ ಬಗ್ಗೆ ಸಂತಸ...

ತೆರಿಗೆ ಪಾವತಿಗೆ ಇನ್ಮುಂದೆ ಪಾನ್ ಕಾರ್ಡ್ ಬೇಕಾಗಿಲ್ಲ..!

ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡಲು ಇನ್ನು ಮುಂದೆ ಪಾನ್ ಕಾರ್ಡ್ ಅವಶ್ಯಕತೆ ಇಲ್ಲ ಅಂತ ಕೇಂದ್ರ ಬಜೆಟ್ ಘೋಷಣೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವರ್ಷಕ್ಕೊಮ್ಮೆ ಆದಾಯ ತೆರಿಗೆ ಪಾವತಿ ಮಾಡಲು ಇನ್ನುಮುಂದೆ ಪಾನ್ ಕಾರ್ಡ್ (ಪರ್ಮನೆಂಟ್ ಆಕೌಂಟ್ ನಂಬರ್) ಖಡ್ಡಾಯವಲ್ಲ ಅಂತ ಘೋಷಣೆ ಮಾಡಿರೋ ಕೇಂದ್ರ, ಆಧಾರ್ ಕಾರ್ಡ್...

ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಆಫರ್..!

ನವದೆಹಲಿ: 2019ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು ಕೇಂದ್ರ ಮಹಿಳೆಯರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು. ಈ ನಿಟ್ಟಿನಲ್ಲಿ 'ನಾರಿ ಟು ನಾರಾಯಣಿ' ಎಂಬ ಯೋಜನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. 'ನಾರಿ ಟು ನಾರಾಯಣಿ' ಯೋಜನೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಲು ತೀರ್ಮಾನಿಸಿದೆ. ಮಹಿಳೆಯರ ಸ್ವಾವಲಂಬನೆಗಾಗಿ ಮುದ್ರಾ ಯೋಜನೆಯಡಿ ಸಾಲಸೌಲಭ್ಯ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img