Friday, January 30, 2026

Central Election Commission

2026ರ ಚುನಾವಣೆಗಾಗಿ ಹೊಸ ಹಂತ : ಮತದಾರರ ಪಟ್ಟಿಗೆ ಹೊಸ ಪರಿಷ್ಕರಣೆ!

ಚುನಾವಣಾ ಆಯೋಗವು ದೇಶದಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಸಿದ್ಧತೆ ಆರಂಭಿಸಿದೆ. ಈ ಪ್ರಕ್ರಿಯೆ ನವೆಂಬರ್‌ನ ಆರಂಭದಿಂದ ಹಂತ ಹಂತವಾಗಿ ಪ್ರಾರಂಭವಾಗಲಿದ್ದು, 2026ರಲ್ಲಿ ಚುನಾವಣೆಯನ್ನು ಎದುರಿಸಲಿರುವ ರಾಜ್ಯಗಳು ಮತ್ತು ಕೆಲವು ಇತರ ರಾಜ್ಯಗಳಲ್ಲಿ ಮೊದಲು ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ, ಆಯೋಗವು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ...

ಬಿಹಾರ ಚುನಾವಣೆಗೆ ಮುಹೂರ್ತ ಯಾವಾಗ?

ಇಡೀ ದೇಶದ ಚಿತ್ತ ಬಿಹಾರ ಚುನಾವಣೆಯತ್ತ ನೆಟ್ಟಿದೆ. ಕೇವಲ ಇನ್ನೆರಡು ದಿನಗಳಲ್ಲಿ ದಿನಾಂಕ ನಿಗಧಿಯಾಗುವ ಸಾಧ್ಯತೆ ಇದೆ. ಈಗಾಗಲೇ ಚುನಾವಣಾ ಆಯೋಗ ಬಿಹಾರ ಎಲೆಕ್ಷನ್‌ಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಅಂದುಕೊಂಡಂತೆ ಆದ್ರೆ ನಾಳೆ ಅಥವಾ ನಾಡಿದ್ದು ಚುನಾವಣಾ ದಿನಾಂಕ ಘೋಷಿಸಬಹುದು. ನವೆಂಬರ್‌ 22ರೊಳಗೆ ಚುನಾವಣೆ ಕೊನೆಗೊಳ್ಳಲಿದೆ ಅಂತಾ, ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್, ಪಾಟ್ನಾದಲ್ಲಿ ನಡೆದ...

ರಾಹುಲ್‌ ಗಾಂಧಿ ‘ಹೈಡ್ರೋಜನ್ ಬಾಂಬ್’ಗೆ ಆಯೋಗ ಟಾಂಗ್!

ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್‌. ಪಾಟೀಲ್‌ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು. ರಾಹುಲ್‌ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ...

ದೇಶ ದ್ರೋಹದ ಕೆಲಸ ಕಾಂಗ್ರೆಸ್‌ ಮೇಲೆ ಬಿಜೆಪಿ ಕಿಡಿ

ಕಾಂಗ್ರೆಸ್ ರಾಷ್ಟ್ರವಿದ್ರೋಹದ ಕೆಲಸವನ್ನು ಪದೇ ಪದೇ ಮಾಡುತ್ತಿದೆ. ದೇಶದ ಸಂವಿಧಾನದ ಅಡಿಯಲ್ಲಿ ನಡೆಯುವುದೆಲ್ಲವನ್ನೂ ಪ್ರಶ್ನಿಸಿ, ಗಂಡಾಂತರ ತರುವ ರೀತಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ.ಮಹೇಶ್ ದೂರಿದ್ದಾರೆ. ಆಪರೇಷನ್ ಸಿಂಧೂರ ವಿಷಯದಲ್ಲಿ ಪಾಕಿಸ್ತಾನದ ಪರವಾಗಿ ಆ ಪಕ್ಷ ವರ್ತಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿಕೆ ಸರಿ ಎಂದು ಪ್ರತಿಪಾದಿಸುತ್ತದೆ. ಮಾಲೆಗಾಂವ್ ಸ್ಫೋಟದ...

ಮೋದಿ V/S ರಾಹುಲ್ : ಭಾರತದ ಪ್ರಧಾನಿಗೆ ಕಡಿಮೆ ಬಹುಮತ!

ಚುನಾವಣಾ ಆಯೋಗದ ಮೇಲೆ ಈಗಾಗಲೇ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡಿದ್ದಾರೆ. ಇದೀಗ ಚುನಾವಣಾ ಆಯೋಗದ ಮೇಲೆ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ 70 ರಿಂದ 100 ಸ್ಥಾನಗಳಲ್ಲಿ ಸಂಘಟಿತ ಅಕ್ರಮಗಳು ನಡೆದಿರುವ ಶಂಕೆ ಇದೆ. ನಮ್ಮ ಚುನಾವಣಾ ವ್ಯವಸ್ಥೆಯು ಈಗಾಗಲೇ ಸತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣಾ ಅಕ್ರಮಗಳ...

ಬಿಹಾರ ಎಲೆಕ್ಷನ್ ಫೈಟ್‌ ; 65‌ ಲಕ್ಷ ನಕಲಿ ವೋಟರ್ಸ್‌ : ಚುನಾವಣಾ ಆಯೋಗದ ಶಾಕಿಂಗ್‌ ಮಾಹಿತಿ

ಬೆಂಗಳೂರು : ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಬಿಹಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಿದೆ. ಈಗಾಗಲೇ ಮೊದಲ ಹಂತದ ಪರಿಷ್ಕರಣಾ ಕಾರ್ಯ ಮುಕ್ತಾಯಗೊಂಡಿದ್ದು, 65.2 ಲಕ್ಷ ಮತದಾರರು ಅನರ್ಹ ಎಂದು ಪತ್ತೆ ಹಚ್ಚಲಾಗಿದೆ. ಈ ಎಲ್ಲ ಮತದಾರರನ್ನು...

ತ್ರಿಪುರಾದಲ್ಲಿ ಫೆ.16, ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ

polictical story : ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

Uttarakhand : ಬಿಪಿನ್ ರಾವತ್ ಸಹೋದರ ಬಿಜೆಪಿಗೆ ಸೇರ್ಪಡೆ..!

ಉತ್ತರಖಂಡ್ : ವಿಧಾನಸಭೆ ಚುನಾವಣೆಗೂ ಮುನ್ನವೇ ಜನರಲ್ ಬಿಪಿನ್ ರಾವತ್ ಸಹೋದರ(Brother of Rawat) ಬಿಜೆಪಿ ಪಕ್ಷಕ್ಕೆ(BJP party)ಸೇರ್ಪಡೆಯಾಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ನಿಗದಿ ಮಾಡಿದ್ದು, ಉತ್ತರಖಂಡ್ (Uttarakhand)70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ(Central Election Commission)ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತ(Military...

ಚುನಾವಣಾ ಅಕ್ರಮ ತಡೆಯಲು ಸಿ-ವಿಜಿಲ್ (C-VIGIL) ಆ್ಯಪ್​..!

ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...
- Advertisement -spot_img

Latest News

ಅನ್ನಭಾಗ್ಯ ವಿಫಲ? ಸರ್ಕಾರಕ್ಕೆ ಟೆಂಗಿನಕಾಯಿ ಕ್ಲಾಸ್!

ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ನೀಡದಿರುವುದು ಹಾಗೂ ಅಕ್ಕಿಯ ಬದಲು ಹಣವನ್ನೂ ಫಲಾನುಭವಿಗಳ ಖಾತೆಗೆ ಜಮಾ ಮಾಡದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ...
- Advertisement -spot_img