ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್ಲೈನ್ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ.
https://youtu.be/5_xzustQ67A
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...