Tuesday, July 28, 2026

central; elections

ಲೋಕಸಭಾ ಚುನಾವಣಾ ಕಾವು ಕೈ ಕಮಲಗಳ ಜಟಾಪಟಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಇನ್ನೂ ನಾಲ್ಕರಿಂದ ಐದು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳ ಕಸರತ್ತು ಜೋರಾಗಿಯೇ ನಡೆದಿದೆ. ಓಡುವ ಕುದುರೆ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಲು ಮುಂದಾಗಿದೆ. ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕೈ ರಣತಂತ್ರ ರೂಪಿಸಲು ಮುಂದಾಗಿದೆ. ಎರಡೂ ಸೂತ್ರಗಳ ಮೇಲೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img