Saturday, July 5, 2025

central governament

ಓಲಾ-ಊಬರ್ ಕಾಸ್ಟ್ಲಿ ಪೀಕ್‌ ಅಲ್ಲಿ ಡಬಲ್‌:ಬೈಕ್ ಟ್ಯಾಕ್ಸಿಗೂ ಅವಕಾಶ ಕೊಟ್ಟ ಸರ್ಕಾರ

ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...

Modi ಭದ್ರತೆ ಲೋಪದ ದಾಖಲೆಗಳನ್ನು ಸಂರಕ್ಷಿಸುವoತೆ ಸುಪ್ರೀಂಕೋರ್ಟ್ ನಿರ್ದೇಶನ

ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...

ಉತ್ತರ ಪ್ರದೇಶದಲ್ಲಿ ರೈತರ ಹತ್ಯೆಗೆ ಸಂಚು ನಡೆದಿತ್ತು- ಕೋಡಿಹಳ್ಳಿ ಆರೋಪ

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img