Tuesday, July 21, 2026

Central Government Policy

ಮೋದಿ ಸರ್ಕಾರದ ನಡೆಗೆ ಜನರೇ ಉತ್ತರ ಕೊಟ್ಟಿದ್ದಾರೆ: H. K. ಪಾಟೀಲ್

ಹುಬ್ಬಳ್ಳಿಯಲ್ಲಿ ಕಾನೂನು ಸಚಿವ H. K. ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಹಾಗೂ ಡಿಲಿಮಿಟೇಶನ್ ಮಸೂದೆ ಜಾರಿಗೆ ವಿರೋಧ ವ್ಯಕ್ತವಾಗಿರುವ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದು, ಅದಕ್ಕೆ ತಕ್ಕ ಉತ್ತರ ಜನರಿಂದಲೇ ಸಿಕ್ಕಿದೆ ಎಂದು ಪಾಟೀಲ ಹೇಳಿದ್ದಾರೆ. ದೇಶದ ಒಟ್ಟು ರಾಜಕೀಯ ಸಮೀಕರಣವನ್ನೇ...

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33 ವೋಲ್ವೋ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿ ಗುಜರಿಗೆ ಸೇರಲಿವೆ. ಈ ಬಸ್‌ಗಳನ್ನು ದಿಢೀರ್ ಆಗಿ ಸೇವೆಯಿಂದ ತೆಗೆದುಹಾಕಲು ಕಾರಣ ಕೇಂದ್ರ ಸರ್ಕಾರದ ಸ್ಕ್ರ್ಯಾಪಿಂಗ್ ಪಾಲಿಸಿ. ಹೊಸ ನಿಯಮದ ಪ್ರಕಾರ, 15...

ಜಿಎಸ್‌ಟಿ ತಿದ್ದುಪಡಿ ರಾಜ್ಯಕ್ಕೆ ತೀವ್ರ ನಷ್ಟ – ಕೇಂದ್ರ ಸರ್ಕಾರದ ರಾಜಕೀಯ ಗಿಮಿಕ್!

ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ,...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img