ಇಡೀ ರಾಜ್ಯ ಜಾತಿಗಣತಿ ಗುಂಗಲ್ಲಿ ಇರುವಾಗಲೇ, ಆಪರೇಷನ್ ಬಿಪಿಎಲ್ ಕಾರ್ಡ್ ಶುರುವಾಗಿದೆ. ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳಿವೆಯಂತೆ. ಹೀಗಂತ ಉಡುಪಿಯಲ್ಲಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳನ್ನ ಇಟ್ಕೊಂಡು, ಪಡಿತರ ಕಾರ್ಡ್ ಪರಿಷ್ಕರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ...
ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಾಸೆಯ ಮೇರೆಗೆ, ನವರಾತ್ರಿ ಕೊಡುಗೆಯಾಗಿ ರೈತರ ಹಿತಕ್ಕಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಉದ್ದು, ಶೇಂಗಾ, ಸೋಯಾಬಿನ್...
ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು.
ನ್ಯಾಯಮೂರ್ತಿ...
ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...
ಜಿಎಸ್ಟಿ ಸರಳೀಕರಣದಿಂದ ರಾಜ್ಯಕ್ಕೆ 15,000 ರಿಂದ 20,000 ಕೋಟಿ ರೂ. ನಷ್ಟ ಸಂಭವಿಸುವುದಾಗಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಈ ಲಾಭವನ್ನು ಬಳಕೆದಾರರಿಗೆ ತಲುಪಿಸದೇ ವ್ಯಾಪಾರಿಗಳು ಮತ್ತು ಉದ್ಯಮಿಗಳು ದುರುಪಯೋಗ ಮಾಡಿಕೊಳ್ಳದಂತೆ ತಡೆಯಬೇಕೆಂದು ಅವರು ಕೇಂದ್ರ ಸರ್ಕಾರಕ್ಕೆ...
ಸಾಮಾನ್ಯ ಜನ ಅಪರಾಧ ಮಾಡಿದ್ರೆ ತಕ್ಷಣ ಶಿಕ್ಷೆ, ನಾಯಕರಾದ್ರೆ ಜೈಲಿನಿಂದಲೂ ಅಧಿಕಾರ?– ಇಂಥ ಪ್ರಶ್ನೆಗಳು ಜನಸಾಮಾನ್ಯರ ಬಾಯಲ್ಲಿ ಸಹಜವಾಗಿ ಕೇಳಿ ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಗಂಭೀರ ಆರೋಪಗಳ ಮೇಲೆ ಬಂಧನಕ್ಕೊಳಗಾದ ಮೇಲೂ ರಾಜಕೀಯ ನಾಯಕರು ಅಧಿಕಾರದಿಂದ ರಾಜೀನಾಮೆ ನೀಡದೆ, ಕೆಲವರು ಜೈಲಿನಿಂದಲೇ ತಂತ್ರ ನುಡಿದ ಉದಾಹರಣೆಗಳು ಹೆಚ್ಚುತ್ತಿವೆ.
ಈ ಸನ್ನಿವೇಶಕ್ಕೆ ಬ್ರೇಕ್ ಹಾಕಲು ಪ್ರಧಾನಿ ಮೋದಿ...
ಬೆಂಗಳೂರು : ದೇಶದ ಚುನಾವಣಾ ವ್ಯವಸ್ಧೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಅವುಗಳ ಬಗ್ಗೆ ಬೇಕಾದ ಎಲ್ಲ ಪುರಾವೆಗಳು ನಮ್ಮ ಬಳಿ ಇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಇಡೀ ಚುನಾವಣಾ ಪ್ರಕ್ರಿಯೆಯನ್ನು ಅನುಮಾನಾಸ್ಪದವಾಗಿ ನೋಡುವಂತೆ ಸ್ಫೋಟಿಸಿರುವ ಈ ಬಾಂಬ್ ಬಗ್ಗೆ ದೇಶಾದ್ಯಂತ ತೀವ್ರ ಚರ್ಚೆ ಶುರುವಾಗಿದೆ.
ಇನ್ನೂ ಬಿಹಾರ ಮಾತ್ರವಲ್ಲ,...
ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬುಧವಾರ ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...
ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...
ಕೋಲಾರ: ನಗರದಲ್ಲಿ ಎಪಿಎಂಸಿ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್ ಮಾತನಾಡಿ ಎಪಿಎಂಸಿ ಕಾಯ್ದೆಯನ್ನು ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ವಾಪಸ್ ಪಡೆದಿರಲಿಲ್ಲ ಕೇಂದ್ರ ಸರ್ಕಾರ ಮಾತ್ರ ವಾಪಸ್ ಪಡೆದಿತ್ತು ಎನ್ನುವ ಸತ್ಯವನ್ನು ಬಯಲಿಗೆಳೆದರು.
ಸಮಿತಿ ಸದಸ್ಯರು ಮಾರುಕಟ್ಟೆಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ. ಸದನ ಸಮಿತಿಯ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರಮ...