Sunday, October 26, 2025

Central Government

Delhi ದ್ವಿಚಕ್ರ ವಾಹನಗಳಲ್ಲಿ ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ  ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ  ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ  1000 ದಂಡ ಹಾಗೂ  ಗಾಡಿ ಚಾಲಕನ...

Asaduddin Owaisiಗೆ ಝೆಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ..!

ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....

BJP ಆಡಳಿತದಲ್ಲಿ ಉತ್ತರಪ್ರದೇಶದ ಆರ್ಥಿಕತೆ 2ನೇ ಸ್ಥಾನ..!

ಉತ್ತರಪ್ರದೇಶ : ವಿಧಾನಸಭಾ ಚುನಾವಣೆ (Assembly elections)ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಡಳಿತ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ಪ್ರಸ್ತಾಪಿಸಲಾಯಿತು. ಈ ಸಂದರ್ಭದಲ್ಲಿ ಲಕ್ನೋ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಯೋಗಿ 5 ವರ್ಷಗಳ ಅಧಿಕಾರಾವಧಿಯಲ್ಲಿ ಸರ್ಕಾರಕ್ಕೆ 3 ವರ್ಷ ಕೆಲಸ ಮಾಡಲು ಅವಕಾಶ ಸಿಕ್ಕಿತು ಮತ್ತು 2 ವರ್ಷ ಸಾಂಕ್ರಾಮಿಕ ರೋಗದಿಂದಾಗಿ ತೊಂದರೆಯಾಯಿತು...

Job Creationನಲ್ಲಿ ವಿಫಲ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ..!

ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...

Sanskrit ಸತ್ತ ಭಾಷೆ ಪ್ರೊ.ಬಿ.ಪಿ ಮಹೇಶ್ ಚಂದ್ರಗುರು ಹೇಳಿಕೆ..!

ಮೈಸೂರು ; ರಾಜ್ಯದಲ್ಲಿ ಸಂಸ್ಕೃತ (Sanskrit)ವಿಶ್ವವಿದ್ಯಾನಿಲಯ ಸ್ಥಾಪನೆ‌ ವಿಚಾರವಾಗಿ ಪರ‌-ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಪಿ. ಮಹೇಶ್ ಚಂದ್ರಗುರು,(Mahesh Chandra Guru) "ಸಂಸ್ಕೃತ ಸತ್ತ ಭಾಷೆಯಾಗಿದ್ದು, ಇದಕ್ಕೆ ಮಹತ್ವ ನೀಡಿರುವುದು ಖಂಡನೀಯ" ಎಂದಿದ್ದಾರೆ. 5 ತಿಂಗಳ ಮಗುವಿನ ತುರ್ತು...

Central government : 18 ವರ್ಷದೊಳಗಿನವರಿಗೆ ಆಯಂಟಿಬಾಡಿ ಔಷಧಿ ಬೇಡ.

ನವದೆಹಲಿ: ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್‌ ಮಾರ್ಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್‌ ಅಗತ್ಯವಿಲ್ಲ. 6 ರಿಂದ 11 ವರ್ಷದ ಮಕ್ಕಳು ಪಾಲಕರ ನಿಗಾದಲ್ಲಿ...

supreme court – ಲಸಿಕೆಗೆ ಬಲವಂತ ಮಾಡುವಂತಿಲ್ಲ

ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ. ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...

ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ.

 ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ  ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ...

ದೇಶಾದ್ಯಂತ ಹೆಚ್ಚುವರಿ ಪೆಟ್ರೋಲ್ ಬಂಕ್ ಗಳನ್ನು ತೆರಯೋ ಚಿಂತನೆ..!

www.karnatakatv.net: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿಸೋ ಮೂಲಕ ಕೇಂದ್ರ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡ್ತಿದೆ. ಕೇಂದ್ರ ಸರ್ಕಾರ ಒಂದೆರಡು ರೂಪಾಯಿ ಕೂಡ ಬೆಲೆ ಕಡಿಮೆ ಮಾಡೋದಕ್ಕೆ ಕಿಂಚಿತ್ತೂ ಕಾಳಜಿ ವಹಿಸ್ತಿಲ್ಲ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಮತ್ತೆ ದೇಶಾದ್ಯಂತ ಹೆಚ್ಚುವರಿ ಪೆಟ್ರೋಲ್ ಬಂಕ್ ಗಳನ್ನು ತೆರೆಯೋ ಸಾಹಸಕ್ಕೆ ಕೈಹಾಕಿದೆ. ಹೌದು, ದೇಶದ ರಾಷ್ಟ್ರೀಯ...

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ

ಕೊರೋನ ಕಾಲಿಟ್ಟಿದ್ದೆ ಇಟ್ಟಿದ್ದು , ಎಷ್ಟೋ ಮಂದಿ ಕೆಲಸ ಕಳೆದುಕೊಂಡರು ಇನ್ನೂ ಕೆಲವರು ಅರ್ಧ ಸಂಬಳ ತೆಗೆದುಕೊಳ್ಳುವ ಪರಿಸ್ಥಿತಿ ಬಂದೊದಗಿತು , ಮತ್ತು ಸರ್ಕಾರಿ ಉದ್ಯೋಗಿಗಳೂ ಸಹ ಬಿಡುವಿಲ್ಲದೆ ಕೆಲಸವನ್ನು ಮಾಡಿದರು ಮತ್ತು ಆರ್ಥಿಕ ಪರಿಸ್ಥಿತಿ ಎದುರಾಗಿ ಕೆಲವೊಂದು ಸಲ ಕಡಿಮೆ ಸಂಬಳವನ್ನು ಸಹ ತೆಗೆದುಕೊಂಡರು.ಆದರೆ ಇದೀಗ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಭರ್ಜರಿ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img