Monday, July 27, 2026

Central Government

ಈರುಳ್ಳಿಗಳನ್ನು ಸಂಗ್ರಹ ಮಾಡಿ ಬೇಡಿಕೆ ಸೃಷ್ಟಿ ಮಾಡುತ್ತಿದ್ದಾರೆ; ಸಚಿವ ಶಿವಾನಂದ ಪಾಟೀಲ್..!

ಕೋಲಾರ: ನಗರದಲ್ಲಿ ಎಪಿಎಂಸಿ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್ ಮಾತನಾಡಿ ಎಪಿಎಂಸಿ ಕಾಯ್ದೆಯನ್ನು ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ವಾಪಸ್ ಪಡೆದಿರಲಿಲ್ಲ ಕೇಂದ್ರ ಸರ್ಕಾರ ಮಾತ್ರ ವಾಪಸ್ ಪಡೆದಿತ್ತು ಎನ್ನುವ ಸತ್ಯವನ್ನು ಬಯಲಿಗೆಳೆದರು. ಸಮಿತಿ ಸದಸ್ಯರು ಮಾರುಕಟ್ಟೆಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ. ಸದನ ಸಮಿತಿಯ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರಮ...

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜಾಹುಲಿ ಟೀಮ್ ಆ್ಯಕ್ಟಿವ್ ; ರಾಜ್ಯಾದ್ಯಂತ ಬರ ಪ್ರವಾಸ..!

ಬೆಂಗಳೂರು: ಈ ಬಾರಿ ವಾಡಿಕೆಯಷ್ಟು ಮಳೆ ಬಾರದೇ ರಾಜ್ಯದಲ್ಲಿ ಬರಗಾಲ  ತಾಂಡವವಾಡುತ್ತಿದೆ. ಒಂದೆಡೆ ಸರ್ಕಾರವೇನೋ  ಬರಪೀಡಿತ ತಾಲೂಕುಗಳ ಪಟ್ಟಿ ಮಾಡಿದೆ, ಮತ್ತೊಂದೆಡೆ ಕೇಂದ್ರ ಸರ್ಕಾರ  ಪರಿಹಾರ ನೀಡುತ್ತಿಲ್ಲ ಅಂತ ಆರೋಪಿಸುತ್ತಿದೆ. ಈ ನಡುವೆ ವಿಪಕ್ಷ ಬಿಜೆಪಿ ಸಹ ಬರ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರದ್ದಾಗಿದೆ. ಇದೀಗ ಈ ಆರೋಪ...

ಐಟಿ, ಇಡಿ, ಸಿಬಿಐ ಕೇಂದ್ರದ ವ್ಯಾಪ್ತಿಯಲ್ಲಿವೆ: ಅವರು ಮಾಡಿದ್ದೇ ಆಟ ಎಂದ ಲಾಡ್

Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ,...

CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...

Vande bharath Express:ರೈಲಿನಲ್ಲಿ ಅಗ್ನಿ ಅವಘಡ. ದುರಂತದಿಂದ ಪರಾದ ಪ್ರಯಾಣಿಕರು..!

ಅಂತರಾಷ್ಟ್ರೀಯ ಸುದ್ದಿ: ಒಂದೇ ಭಾರತ್ ಎಕ್ಸಪ್ರೇಸ್ ರೈಲು ಬೆಳಿಗ್ಗೆ ಭೋಪಾಲ್ ನಿಂದ ಮದ್ದಯಅನದ ವರೆಗೆ ದೆಹಲಿ ತಲುಪಲಿರುವ  ರೈಲು ದಾರಿ ಮದ್ಯೆ ಅಂದರೆ ಮಧ್ಯಪ್ರದೇಶದ ಕುರ್ವೈ ಕಟೋರಾ ನಿಲ್ದಾಣದ ಬಳಿ ಬೆಳಿಗ್ಗೆ 8 ಗಂಟೆಗೆ ರೈಲಿನಲ್ಲಿ ಅಗ್ನಿ ಅವಘಡ ನಡೆದಿದೆ. ಹೌದು ಕೆಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ ಒಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪದೇ...

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ

ಮಂಡ್ಯ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರೀತಿಗಾಗಿ ಲಿಂಗ ಬದಲಿಸಿ,...

‌ಅಡಿಕೆ ದರ ಅಪಪ್ರಚಾರಕ್ಕೆ ಕಿವಿಗೊಡದಿರಲು ಮನವಿ!

https://www.youtube.com/watch?v=C0ZA-Nkw9vg&t=33s ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ. ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಮುಂಗಾರು ಪ್ರಾರಂಭವಾಗಿ...

ಭತ್ತ ಸೇರಿದಂತೆ 14 ಬೆಳೆಗಳಿಗೆ ಬೆಂಬಲ; ಬೆಲೆ ಹೆಚ್ಚಳ!

https://www.youtube.com/watch?v=rnmXI8i4Yfw&t=37s ಭತ್ತ, ರಾಗಿ, ಜೋಳ ಹಾಗೂ ದ್ವಿದಳ ಧಾನ್ಯಗಳು ಸೇರಿದಂತೆ 14 ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ 2022- 23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಬೇಸಾಯದ ಪ್ರದೇಶವನ್ನು ಹೆಚ್ಚಿಸಲು ಹಾಗೂ ವಿವಿಧ...

Delhi ದ್ವಿಚಕ್ರ ವಾಹನಗಳಲ್ಲಿ ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ  ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ  ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ  1000 ದಂಡ ಹಾಗೂ  ಗಾಡಿ ಚಾಲಕನ...

Asaduddin Owaisiಗೆ ಝೆಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ..!

ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img