www.karnatakatv.net : ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆ ನೀಡಿದೆ. ಆಧಾರ್ ಕಾರ್ಡ್ ಮುಖಾಂತರ ವ್ಯಕ್ತಿಯ ಗುರುತು, ದೃಢೀಕರಣ, ವಿವಿಧ ಸಹಾಯಧನಗಳು ಸೇರಿದಂತೆ ಸರ್ಕಾರದ ಯೋಜನಗಳು ಜನರಿಗೆ ನೇರವಾಗಿ ತಲುಪುವಂತೆ ಮಾಡುತ್ತೆ. ಸದ್ಯ ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ದೇಶದ ಜನರಿಗೆ ಸಮರ್ಪಕ ಆರೋಗ್ಯ ಸೇವೆ...
www.karnatakatv.net : ದೆಹಲಿ: ಕೊರೊನಾ ಮಹಾಮಾರಿ ಇಂದ ಭಾರತ ತತ್ತರಿಸಿ ಹೋಗಿದೆ ಇದರಿಂದ ಕೇಂದ್ರ ಸರ್ಕಾರ 23,000 ಕೋಟಿ ರೂ. ತುರ್ತು ಪರಿಹಾರ ಘೋಷಣೆ ಮಾಡಿದೆ ಆರೋಗ್ಯ ಸೌಕರ್ಯವನ್ನು ಬಲಪರಿಸಲು ಯಾವುದೇ ರಾಜ್ಯ ವಾಗಲಿ ಈ ಪ್ಯಾಕೆಜ್ ಅನ್ನು ಬಳಸಿಕೊಳ್ಳಬಹುದು ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು...
ಮಾರ್ಚ್ 1 ರಿಂದ ಅಂದರೆ ಇಂದಿನಿಂದ ಕೇಂದ್ರ ಸರ್ಕಾರ ಮಾಡಿರುವ ಹಲವಾರು ಬದಲಾವಣೆಗಳು ಇಂದಿನಿಂದ ಜಾರಿಯಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳಿಗೆ ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಕೆವೈಸಿ ಮಾಡಿಸಿಲ್ಲ ಅಂದರೆ ನಿಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಳ್ಳಲಿದೆ. ಖಾತೆ ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು ಎಂದ್ರೇ ಆಧಾರ್ ಕಾರ್ಡ್ ಮತ್ತು ಪ್ಯಾನ್...
ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://www.youtube.com/watch?v=EfRbiOgFO54
ಖಾಸಗಿ ಅಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯಗೆ ೨೫೦ ರೂ ದರ ಮಿತಿ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಿರಣ್ ಮಂಜುದಾರ್ ಶಾ ವಿರೋಧಿಸಿದ್ದಾರೆ. ಲಸಿಕೆಗೆ ನಿಗದಿ ಮಾಡಿರುವ ಬೆಲೆಯು ತೀರ ಕಡಿಮೆ ಅಗಿದ್ದು, ಲಸಿಕಾ ತಯಾರಿಸುವ ಕಂಪನಿಗಳಿಗೆ...
ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶವಳ್ಳ ಮದ್ಯಾಹ್ನದ ಬಿಸಿ ಊಟ ವಿತರಿಸುತ್ತಿರುವ ಸರ್ಕಾರ, ಮಾತೃ ಪೂರ್ಣ ಯೋಜನೆಯನ್ನು ಜಾರಿಗೆ ತಂದು ಗರ್ಭಿಣಿ ಮಹಿಳೆಯರಿಗೆ ಮೊಟ್ಟೆ, ತರಕಾರಿ ಸಹಿತ ಪೌಷ್ಟಿಕ ಆಹಾರ ನೀಡುತ್ತಿದೆ. ಇನ್ನೊಂದು ಹೆಜ್ಜೆ ಮುಂದೆ ಇಟ್ಟಿರುವ ಕೇಂದ್ರ ಸರ್ಕಾರ ಹೊಸ ಯೋಜನೆಯ ಮೂಲಕ ಅನಾಥವಾಗಿರುವ ವೃದ್ಧರಿಗೆ ಮದ್ಯಾಹ್ನದ ಬಿಸಿ ಊಟ...
ಬೆಂಗಳೂರು : ಟ್ರೇಡರ್ಸ್ ಯೂನಿಯನ್ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ.
ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ.
https://www.youtube.com/watch?v=pwNs8emiewE
ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಥಿಯೇಟರ್ ನಲ್ಲಿ 100% ಸೀಟು ಸಾಮಾರ್ಥ್ಯಕ್ಕೆ ಇತ್ತೀಗೆಷ್ಟೇ ಅನುಮತಿ ಕೊಟ್ಟಿತ್ತು. ಆದ್ರೀಗ ಕೇಂದ್ರ ಕೊಟ್ಟರೂ ರಾಜ್ಯ ಸರ್ಕಾರ ಕೊಡಲು ರೆಡಿಯಾಗಿಲ್ಲವೆಂದು ಗಾಂಧಿನಗರದ ಮಂದಿ ಬೇಸರಪಟ್ಟುಕೊಂಡಿದ್ದಾರೆ. ಫೆಬ್ರವರಿ 1 ರಿಂದಲೇ ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಪ್ರೇಕ್ಷಕರು ಥಿಯೇಟರ್ ಅಂಗಳಕ್ಕೆ ಬರಬಹುದೆಂಬ ಆದೇಶಕ್ಕೆ ರಾಜ್ಯ ಸರ್ಕಾರ ಹೊಸದೊಂದು ಆದೇಶ...
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಇಳಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಥಿಯೇಟರ್ ಗಳಲ್ಲಿ 100% ಪ್ರೇಕ್ಷಕರ ಅನುಮತಿಗೆ ಅವಕಾಶ ನೀಡಿದೆ. ಅನ್ ಲಾಕ್ ಬಳಿಕ ಕೇವಲ 50% ಪ್ರೇಕ್ಷಕರಿಗೆ ಅವಕಾಶ ನೀಡಿತ್ತು. ಇದೀಗ ಆ ನಿರ್ಧಾರ ಹಿಂಪಡೆದಿದ್ದು, ಪೂರ್ಣ ಪ್ರಮಾಣದ ಪ್ರೇಕ್ಷಕರ ಅನುಮತಿಗೆ ಒಪ್ಪಿಗೆ ನೀಡಿದೆ.
ಕೊರೋನಾ ಲಾಕ್...
ಇಂದು ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಕೊರೊನಾ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಲಾಕ್ಡೌನ್ ಮುಗಿದಿದೆ, ಆದ್ರೆ ಕೊರೊನಾ ಹೋಗಿಲ್ಲ. ಸಾವಿನ ಸಂಖ್ಯೆ 10 ಕೋಟಿ ಗಡಿಗೆ ಬಂದು ಮುಟ್ಟಿದೆ. ಈ ಬಗ್ಗೆ ನಿರ್ಲಕ್ಷಿಸಬೇಡಿ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮಾಸ್ಕ್ ಹಾಕದೇ ಇದ್ದರೆ ಇದರಿಂದ ನಿಮಗಷ್ಟೇ ಅಲ್ಲ ನಿಮ್ಮ ಮನೆಜನರಿಗೂ ತೊಂದರೆಯಾಗುತ್ತದೆ....
ಶಿಕ್ಷಕರ ದಿನಾಚರಣೆಯ ಅಂಗವಾದ ಇಂದು ಪ್ರಧಾನಿ ಮೋದಿ ದೇಶದ ಸಮಸ್ತ ಶಿಕ್ಷಕ ವೃಂದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸ್ತಾ ಇರೋ ಶಿಕ್ಷಕರ ಕಾರ್ಯ ಶ್ಲಾಘನೀಯ ಅಂತಾ ಟ್ವೀಟ್ ಮಾಡಿದ್ದಾರೆ.
https://www.youtube.com/watch?v=6T4WA2tioLw
ನಮ್ಮ ಶಿಕ್ಷಕರು ನಮ್ಮ ಹೀರೋಗಳಿದ್ದಂತೆ. ಯುವ ಮನಸ್ಸನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜು ಮಾಡುತ್ತಿದ್ದಾರೆ. ನಮ್ಮ ಅರಿವಿನ ಮಟ್ಟವನ್ನ , ಜ್ಞಾನವನ್ನ...