Monday, July 27, 2026

Central Government

BJP ಆಡಳಿತದಲ್ಲಿ ಉತ್ತರಪ್ರದೇಶದ ಆರ್ಥಿಕತೆ 2ನೇ ಸ್ಥಾನ..!

ಉತ್ತರಪ್ರದೇಶ : ವಿಧಾನಸಭಾ ಚುನಾವಣೆ (Assembly elections)ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಡಳಿತ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ಪ್ರಸ್ತಾಪಿಸಲಾಯಿತು. ಈ ಸಂದರ್ಭದಲ್ಲಿ ಲಕ್ನೋ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಯೋಗಿ 5 ವರ್ಷಗಳ ಅಧಿಕಾರಾವಧಿಯಲ್ಲಿ ಸರ್ಕಾರಕ್ಕೆ 3 ವರ್ಷ ಕೆಲಸ ಮಾಡಲು ಅವಕಾಶ ಸಿಕ್ಕಿತು ಮತ್ತು 2 ವರ್ಷ ಸಾಂಕ್ರಾಮಿಕ ರೋಗದಿಂದಾಗಿ ತೊಂದರೆಯಾಯಿತು...

Job Creationನಲ್ಲಿ ವಿಫಲ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ..!

ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...

Sanskrit ಸತ್ತ ಭಾಷೆ ಪ್ರೊ.ಬಿ.ಪಿ ಮಹೇಶ್ ಚಂದ್ರಗುರು ಹೇಳಿಕೆ..!

ಮೈಸೂರು ; ರಾಜ್ಯದಲ್ಲಿ ಸಂಸ್ಕೃತ (Sanskrit)ವಿಶ್ವವಿದ್ಯಾನಿಲಯ ಸ್ಥಾಪನೆ‌ ವಿಚಾರವಾಗಿ ಪರ‌-ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಪಿ. ಮಹೇಶ್ ಚಂದ್ರಗುರು,(Mahesh Chandra Guru) "ಸಂಸ್ಕೃತ ಸತ್ತ ಭಾಷೆಯಾಗಿದ್ದು, ಇದಕ್ಕೆ ಮಹತ್ವ ನೀಡಿರುವುದು ಖಂಡನೀಯ" ಎಂದಿದ್ದಾರೆ. 5 ತಿಂಗಳ ಮಗುವಿನ ತುರ್ತು...

Central government : 18 ವರ್ಷದೊಳಗಿನವರಿಗೆ ಆಯಂಟಿಬಾಡಿ ಔಷಧಿ ಬೇಡ.

ನವದೆಹಲಿ: ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್‌ ಮಾರ್ಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್‌ ಅಗತ್ಯವಿಲ್ಲ. 6 ರಿಂದ 11 ವರ್ಷದ ಮಕ್ಕಳು ಪಾಲಕರ ನಿಗಾದಲ್ಲಿ...

supreme court – ಲಸಿಕೆಗೆ ಬಲವಂತ ಮಾಡುವಂತಿಲ್ಲ

ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ. ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...

ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ.

 ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ  ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ...

ದೇಶಾದ್ಯಂತ ಹೆಚ್ಚುವರಿ ಪೆಟ್ರೋಲ್ ಬಂಕ್ ಗಳನ್ನು ತೆರಯೋ ಚಿಂತನೆ..!

www.karnatakatv.net: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿಸೋ ಮೂಲಕ ಕೇಂದ್ರ ಸರ್ಕಾರ ಜನರ ತಾಳ್ಮೆ ಪರೀಕ್ಷೆ ಮಾಡ್ತಿದೆ. ಕೇಂದ್ರ ಸರ್ಕಾರ ಒಂದೆರಡು ರೂಪಾಯಿ ಕೂಡ ಬೆಲೆ ಕಡಿಮೆ ಮಾಡೋದಕ್ಕೆ ಕಿಂಚಿತ್ತೂ ಕಾಳಜಿ ವಹಿಸ್ತಿಲ್ಲ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಮತ್ತೆ ದೇಶಾದ್ಯಂತ ಹೆಚ್ಚುವರಿ ಪೆಟ್ರೋಲ್ ಬಂಕ್ ಗಳನ್ನು ತೆರೆಯೋ ಸಾಹಸಕ್ಕೆ ಕೈಹಾಕಿದೆ. ಹೌದು, ದೇಶದ ರಾಷ್ಟ್ರೀಯ...

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ

ಕೊರೋನ ಕಾಲಿಟ್ಟಿದ್ದೆ ಇಟ್ಟಿದ್ದು , ಎಷ್ಟೋ ಮಂದಿ ಕೆಲಸ ಕಳೆದುಕೊಂಡರು ಇನ್ನೂ ಕೆಲವರು ಅರ್ಧ ಸಂಬಳ ತೆಗೆದುಕೊಳ್ಳುವ ಪರಿಸ್ಥಿತಿ ಬಂದೊದಗಿತು , ಮತ್ತು ಸರ್ಕಾರಿ ಉದ್ಯೋಗಿಗಳೂ ಸಹ ಬಿಡುವಿಲ್ಲದೆ ಕೆಲಸವನ್ನು ಮಾಡಿದರು ಮತ್ತು ಆರ್ಥಿಕ ಪರಿಸ್ಥಿತಿ ಎದುರಾಗಿ ಕೆಲವೊಂದು ಸಲ ಕಡಿಮೆ ಸಂಬಳವನ್ನು ಸಹ ತೆಗೆದುಕೊಂಡರು.ಆದರೆ ಇದೀಗ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಭರ್ಜರಿ...

ಕೇರಳದಲ್ಲಿ ವರುಣನ ಅಬ್ಬರಕ್ಕೆ 24 ಮಂದಿ ಸಾವು..!

ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...

ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ; ವರುಣ್ ಗಾಂಧಿ

www.karnatakatv.net : ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ಬಿಟ್ಟಿದ್ದಾರೆ. ಭಾರತೀಯ ಜನತಾ ಪಕ್ಷದ ಫೈರ್ ಬ್ರ‍್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಮೂಲೆಗುಂಪು ಆಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img