Monday, July 27, 2026

Central Government

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...

ಮತ್ತೆ ಏರಿಕೆಯಾಯ್ತು ಪೆಟ್ರೋಲ್-ಡೀಸೆಲ್ ರೇಟು…!

ದೇಶದಲ್ಲಿ ಪೆಟ್ರೋಲ್, ಡೀಸಲ್ ದರ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ಇಂದೂ ಕುಡ ತೈಲ ದರ ಏರಿಕೆಯಾಗಿದ್ದು , ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ಗೆ 26 ಪೈಸೆ ಏರಿಕೆಯಾಗಿದ್ದರೆ , ಡೀಸಲ್‌ ಪ್ರತಿ ಲೀಟರ್ ಗೆ 32 ಪೈಸೆ ಏರಿಕೆ ಕಂಡಿದೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತದ ನಡುವೆ ಭಾರತದಲ್ಲಿ ಕಳೆದ...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...

2ನೇ ಕಂತಿನ ರಾಜ್ಯ ವಿಪತ್ತು ಪರಿಹಾರ ನಿಧಿ ಬಿಡುಗಡೆ..!

www.karnatakatv.net :23 ರಾಜ್ಯಗಳಿಗೆ ಮುಂಚಿತವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯ 2ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಹೌದು, ಇಂದು ಕೇಂದ್ರ ಸರ್ಕಾರ 23 ರಾಜ್ಯಗಳಿಗೆ ಮುಂಗಡವಾಗಿ 7,274.40 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಅನುಮತಿ ಕೊಟ್ಟಿದೆ. ಯಾವುದೇ ವಿಪತ್ತಿನಿಂದ ಉಂಟಾಗುವ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ...

ದೀದಿ ಇಟಲಿ ಪ್ರವಾಸಕ್ಕೆ ಕೇಂದ್ರ ನಿರ್ಬಂಧ…!

www.karnatakatv.net: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನೀಡಲು ಕೇಂದ್ರ  ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ಅಕ್ಟೋಬರ್ನಲ್ಲಿ ಇಟಲಿಯಲ್ಲಿ ನಡೆಯಲಿರೋ ಈ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪೋಪ್ ಫ್ರಾನ್ಸಿಸ್  ಭಾಗವಹಿಸಲಿದ್ದಾರೆ. ಈ ಸಮ್ಮೇಳನ...

ಕೇಂದ್ರ ಸರ್ಕಾರ ಹೊಸ ಸಹಕಾರಿ ನೀತಿಯನ್ನು ರೂಪಿಸಲು ನಿರ್ಧಾರ..!

www.karnatakatv.net: ಹೊಸ ಸಹಕಾರ ನೀತಿಯನ್ನು ರೂಪಿಸಲು ಕೇಂದ್ರ ಸರ್ಕಾರ  ನಿರ್ಧರಿಸಿದೆ  ಮತ್ತು ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸವನ್ನು ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.  ಹಾಗೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಖ್ಯೆಗಳನ್ನು 3 ಲಕ್ಷಕ್ಕೆ ಮುಂದಿನ ಐದು ವರ್ಷಗಳಲ್ಲಿ ಹೆಚ್ಚಿಸಲಾಗುವುದು ಎಂದು ಹೇಳಿದರು. ಪ್ರಸ್ತುತ, ಸುಮಾರು...

ಕೃಷಿ ಕಾಯ್ದೆ ವಿರೋಧಿಸಿ ಸೆ.27ರಂದು ಭಾರತ್ ಬಂದ್..!

www.karntakatv.net: ಗುಂಡ್ಲುಪೇಟೆ : ಕೇಂದ್ರ ಸರ್ಕಾರದ ಆಡಳಿತದ ವಿರುದ್ದವಾಗಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆ. 27ರ ಭಾರತ್ ಬಂದ್‌ಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಘೋಷಿಸಿವೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27 ರಂದು ಕರೆ ಕೊಟ್ಟಿರುವ ಭಾರತ್ ಬಂದ್ ಕುರಿತಂತೆ...

ರೈತರಿಗೆ ಗುಡ್ ನ್ಯೂಸ್…!

www.karnatakatv.net :ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಆಧಾಯ ವೃದ್ಧಿಸೋ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಣೆ ಮಾಡಿತ್ತು, ಈಗಾಗಲೇ  2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿ ಹೊಂದಿರೋ ಸುಮಾರು 12.14ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೀತಿವೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸದ್ಯ...

ಕೇಂದ್ರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಕರವೆ ಪ್ರತಿಭಟನೆ..!

www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಚೆನ್ನಮ್ಮಾ...

ಇನ್ಮುಂದೆ ಎಲ್ಲರಿಗೂ ಸಿಗುತ್ತೆ ಹೆಲ್ತ್ ಕಾರ್ಡ್..!

www.karnatakatv.net : ದೇಶದ  ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆ ನೀಡಿದೆ. ಆಧಾರ್ ಕಾರ್ಡ್ ಮುಖಾಂತರ ವ್ಯಕ್ತಿಯ ಗುರುತು, ದೃಢೀಕರಣ, ವಿವಿಧ ಸಹಾಯಧನಗಳು ಸೇರಿದಂತೆ ಸರ್ಕಾರದ ಯೋಜನಗಳು ಜನರಿಗೆ ನೇರವಾಗಿ ತಲುಪುವಂತೆ ಮಾಡುತ್ತೆ. ಸದ್ಯ ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ದೇಶದ ಜನರಿಗೆ ಸಮರ್ಪಕ ಆರೋಗ್ಯ ಸೇವೆ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img