Wednesday, May 27, 2026

Central Government

ಜೂನ್ 31ರೊಳಗೆ ಈ ಕೆಲಸ ಮಾಡದಿದ್ದಲ್ಲಿ 10 ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ.

ಸದ್ಯ ಭಾರತದ ಪ್ರಜೆಗಳಿಗೆ ಕಚೇರಿ ಕೆಲಸಗಳಲ್ಲಿ ಉಪಯೋಗಕ್ಕೆ ಬರುವಂಥದ್ದು ಆಧಾರ ಕಾರ್ಡ್. ಸಿಮ್‌ ಮಾಡಿಸುವಾಗ, ಬ್ಯಾಂಕ್‌ಗೆ ಹೋದ್ರೆ, ರಿಜಿಸ್ಟ್ರೇಷನ್ ಸಂದರ್ಭ. ಎಲ್ಲೇ ಹೋದ್ರು ಆಧಾರ್ ನಂಬರ್ ಇಲ್ಲದಿದ್ದರೆ ಯಾವ ಕೆಲಸವೂ ನಡಿಯೋದಿಲ್ಲ. ಇದೀಗ ಜೂನ್ 31ರೊಳಗೆ ಪಾನ್‌ ಕಾರ್ಡ್‌ಗೆ ಆಧಾರ್ ನಂಬರ್ ಜೋಡಿಸದಿದ್ದರೆ 10 ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ. ನಿಮ್ಮ ಪಾನ್ ಕಾರ್ಡ್...

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img