Tuesday, September 17, 2024

central govt

ಆರ್ಷದೀಪ್ ಕುರಿತು ತಪ್ಪು ಮಾಹಿತಿ: ವಿಕಿಪೀಡಿಯಾ ವಿರುದ್ಧ ಕೇಂದ್ರ ಸರ್ಕಾರ ಗರಂ

https://www.youtube.com/watch?v=-InYec4vfXY ಹೊಸದಿಲ್ಲಿ: ಯುವ ಎಡಗೈ ವೇಗಿ ಆರ್ಷದೀಪ್ ಕುರಿತು ತಪ್ಪು ಮಾಹಿತಿಯನ್ನು ಪ್ರಕಟಿಸಿದಕ್ಕಾಗಿ ಕೇಂದ್ರ ಸರ್ಕಾರ ವಿಕಿಪೀಡಿಯಾ ವಿರುದ್ಧ ಕಿಡಿಕಾರಿದೆ. ಸದ್ಯ ಏಷ್ಯಾಕಪ್ ಆಡುತ್ತಿರುವ ವೇಗಿ ಆರ್ಷದೀಪ್ ಮೊನ್ನೆ ಪಾಕಿಸ್ಥಾನ ವಿರುದ್ಧದ ಕದನದಲ್ಲಿ ಪ್ರಮುಖ ಘಟ್ಟದಲ್ಲೆ ಕ್ಯಾಚ್ ಕೈಚೆಲ್ಲಿ  ಭಾರೀ ಟೀಕೆಗಳಿಗೆ ಒಳಗಾಗಿದ್ದರು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಕಿಪೀಡಿಯಾದಲ್ಲಿ ಆರ್ಷದೀಪ್ ಕುರಿತು ಮಾಹಿತಿಯನ್ನು ತಿರುಚಲಾಗಿದೆ. ವೇಗಿ...

ಹೊಸ ರೂಲ್ಸ್ : ಆ್ಯಂಬುಲೆನ್ಸ್ಗೆ ದಾರಿ ಬಿಡಿದಿದ್ರೆ ಎಷ್ಟು ದಂಡ.?

ಆ್ಯAಬುಲೆನ್ಸ್ಗೆ ಅಡ್ಡಿ ಮಾಡಿದ್ರೆ ೧೦೦೦೦ ದಂಡ. ಹೆಲ್ಮೆಟ್ ಬೆಲ್ಟ್ ಧರಿಸದೇ ಇದ್ದರೂ ೧೦೦೦ ದಂಡ. ಐ.ಎಸ್.ಐ ಮಾನ್ಯತೆ ಇರೋ ಹೆಲ್ಮೆಟ್ ಹಾಕದಿದ್ರೆ ೧೦೦೦ ರೂ ದಂಡ. ಮಿತಿ ಮೀರದ ಲಗೇಜು ೨೦೦೦೦, ಸಿಗ್ನಲ್ ಜಂಪ್ ಮಾಡಿದ್ರೆ ೨೦೦೦. ಇಷ್ಟು ನೆನಪಿಟ್ಟುಕೊಳ್ಳಿ. ಇದು ಕೇಂದ್ರ ಸರ್ಕಾರ ಹೊಸದಾಗಿ ಅಪ್ಡೇಟ್ ಮಾಡಿರೋ ರೂಲ್ಸು, ಫೈನ್. ಇವ್ರಿಗೆ ಹೆಲ್ಮೆಟ್ ಹಾಕರ‍್ಬೇಕು, ಅದ್ರಲ್ಲಿ...

Central Govt :ಕೇಂದ್ರ ಸರ್ಕಾರಕ್ಕೆ ಆರೋಗ್ಯ ತಜ್ಞರ ಪತ್ರ:

India ದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಜ್ಞರು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಭಾರತ, ಕೆನಡಾ, ಯುಎಸ್ ನ 32 ಆರೋಗ್ಯ ತಜ್ಞರು ಹಾಗು ವೈದ್ಯರು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಬರೆದಿದ್ದಾರೆ. ಇದರ ಜೊತೆಗೆ ಭಾರತೀಯ ವೈದ್ಯಕೀಯ ಸಂಘ ಮತ್ತು ವೈದ್ಯಕೀಯ ವೃತ್ತಿಪಪರರಿಗೆ ಬಹಿರಂಗ ಪತ್ರವನ್ನು ಬರೆದು ಎಚ್ಚರಿಕೆಯನ್ನು ನೀಡಿದ್ದಾರೆ.ಕೋವಿಡ್-19 ತಪಾಸಣೆ...

ಜೂಮ್ ಆಪ್ ಸೇಫ್ ಅಲ್ಲ, ಬಳಸೋಕು ಮುನ್ನ ಎಚ್ಚರ ಎಚ್ಚರ..!

ಕರ್ನಾಟಕ ಟಿವಿ : ಕಳೆದ ಒಂದೆರಡು ತಿಂಗಳಿನಿಂದ ಜೂಮ್ ಆಪ್ ಭಾರತದಲ್ಲಿ ಮಿಲಿಯನ್ ಗಟ್ಟಲೇ ಡೌನ್ ಲೋಡ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಬಹುತೇಕ ಕಂಪನಿಗಳು ಟ್ರೈನಿಂಗ್ ಸೆಂಟರ್ ಗಳು ಜೂಮ್ ಮೂಲಕವೇ ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದಾರೆ.. ತರಗತಿಗಳನ್ನ ನಡೆಸ್ತಿದ್ದಾರೆ.. ಆದ್ರೆ ಜೂಮ್ ಆಪ್ ಸೇಫ್ ಅಲ್ಲ ಅಂತ ಕೇಂದ್ರ...
- Advertisement -spot_img

Latest News

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ: ಸಿಎಂ ವಿರುದ್ಧ ಕೇಂದ್ರ ಸಚಿವರ ವಾಗ್ದಾಳಿ

Political News: ಕಾಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ...
- Advertisement -spot_img