ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...
ಕೇರಳ : ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆಯಂಟಿಜೆನ್...