Tuesday, April 15, 2025

central minister

ಕಾಂಗ್ರೆಸ್‌ಗೆ ಸ್ಟ್ಯಾಂಡ್ ಇಲ್ಲ ಇದು ಬಸ್ ಸ್ಟ್ಯಾಂಡ್ ಇದ್ದ ಹಾಗೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಜ್ಯದ ಜನರಿಗೆ ಹತ್ತು ಕೆಜಿ ಅಕ್ಕಿ ರಾಜ್ಯ ಸರ್ಕಾರ‌‌ ನೀಡುತ್ತಿಲ್ಲ. ಪ್ರತಿ ಕೆಜಿ 22.50 ಪೈಸೆ ಒಂದು ಕೆಜಿ ಅಕ್ಕಿ ನೀಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಈಗ ಮುಂದಾಗಿದೆ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ...

ಸಚಿವ ಜಯಂತ್‌ರನ್ನು ಭೇಟಿಯಾದ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ

Political News: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್.ಈ.ಸುಧೀಂದ್ರ ಅವರು ಭಾರತ ಸರ್ಕಾರದ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲ ಅಭಿವೃದ್ಧಿ ಮತ್ತು ಶಿಕ್ಷಣ ಖಾತೆಯ ಸಚಿವರಾದ ಜಯಂತ್ ಚೌದರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ, ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ, ಅಭಿವೃದ್ಧಿ ಮಂಡಳಿಯು ಕೈಗೊಂಡಿರುವ ಜೈವಿಕ ಇಂಧನ ಕಾರ್ಯಯೋಜನೆಗಳ ಉನ್ನತೀಕರಣ, ಮತ್ತು...

ಕಾಂಗ್ರೆಸ್ ಹೈಕಮಾಂಡ್‌ಗೆ ಕಮಾಂಡ್ ಇಲ್ಲ: ರಾಹುಲ್, ಸಿದ್ದು ಬಗ್ಗೆ ವ್ಯಂಗ್ಯವಾಡಿದ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅಹಿಂದ ಹೆಸರಲ್ಲಿ ಸಮಜವಾದಿ ಎಂದು ಆಡಳಿತಕ್ಕೆ ಬಂದವರು. ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕ ನಂತರ, ಗವರ್ನರ್ ಮೇಲೆ ಆರೋಪ ಮಾಡಿದ್ರು. ನಮ್ಮ ರಾಜ್ಯದ ದುರಂತ ಏನಂದ್ರೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು. ಆದ್ರು ಸರ್ಕಾರ ಏನೂ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯ ಆಡಳಿತ...

kaveri protest: ಜೋಶಿ ಕಛೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರು..!

ಹುಬ್ಬಳ್ಳಿ: ಕಾವೇರಿ ವಿಚಾರವಾಗಿ ರಾಜದಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು. ನಗರದಲ್ಲಿ ಚಿಟಿಗುಪ್ಪಿ ಆಸ್ಪತ್ರೆಯ ಬಳಿ ಇರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಕಛೇರಿ ವಿವಿಧ ಕನ್ನಡ ಸಂಘಟನೆಗಳು ಧರಣಿ ನಡೆಸಿದರು. ಸಚಿವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾದರೂ ಇದೇ ವೇಳೆ ಕಛೇರಿಯ...

ಕಾವೇರಿ ವಿಚಾರವಾಗಿ ಬಿಜೆಪಿಯವರೂ ಕೇಂದ್ರದ ಮೇಲೆ ಒತ್ತಡ ಹಾಕಲಿ; ಲಾಡ್

ಧಾರವಾಡ: ರಾಜ್ಯದಲ್ಲಿ ಕಳೆದ ವಾರ ಬರಗಾಲ ಘೋಷಣೆ ಮಾಡಿದ್ದು ಆದರೆ ಬರಗಾಲ ಪರಿಹಾರ ವಿಳಂಬ ವಾಗಿತ್ತಿರುವುದರ ಕುರಿತು ಮಾತನಾಡಿದ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿದ್ದಾರೆ. ಬರಗಾಲ ಪರಿಹಾರ ಘೋಷಣೆಗೆ ಹಲವಾರು ಮಾನದಂಡಗಳಿವೆ.ಕೇಂದ್ರ ಸರ್ಕಾರದ ನಿಯಮದಡಿಯಲ್ಲಿಯೆ ಬರಗಾಲ ಘೋಷಣೆ ಮಾಡಬೇಕು. ರೈತ ಮುಖಂಡರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಲ ಬಿಜೆಪಿ ಸ್ನೇಹಿ...

Praladh joshi: ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧರಿದ್ದೇವೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ..!

ಹುಬ್ಬಳ್ಳಿ: ಮೋದಿ ಸರ್ಕಾರ ಡಿಪಿಎಆರ್‌ ಗೆ ಅನುಮತಿ ನೀಡಿದೆ. ಮಹದಾಯಿ ನೋಟಿಫಿಕೇಶನ್ ನಾವೇ ಮಾಡಿಸಿದೆವು. ಪರಿಸರ ವಿನಾಯಿತಿಯನ್ನು ಕೊಡಿಸಿದೆವು. ಗೆಜೆಟ್ ನೋಟಿಫಿಕೇಶನ್ ಜೊತೆ ಡಿಪಿಎಆರ್ ಅಪ್ರುವಲ್ ಮಾಡಿದ್ದೇವೆ. ಆದರೇ ಟೈಗರ್ ಕಾರಿಡಾರ್ ಮತ್ತು ಇಕೋ ಸೆನ್ಸಿಟಿವ್ ಝೋನ್ ಕಾರಣಕ್ಕೆ ಮಹದಾಯಿ ವಿಳಂಬವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಹದಾಯಿ ಹೋರಾಟದ ಮನವಿ...

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ  ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ...

Praladh joshi: ಧಾರವಾಡ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮ:

ಧಾರವಡ:ಜಿಲ್ಲೆಯ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತಹ  ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದ್ದಾರೆಬಹಳ ವರ್ಷಗಳಿಂದ ಅಳ್ನಾವರ ನಿಲ್ದಾಣ ಅಭಿವೃದ್ಧಿ ಬೇಡಿಕೆ ಇತ್ತು, ಅದರೆ ಹಿಂದಿನ ಸರ್ಕಾರಗಳಲ್ಲಿ ಈ‌ ರೀತಿ ಕಲ್ಪನೆ ಕೊಟ್ಟು ಅಭಿವೃದ್ಧಿ ಆಗಲಿಲ್ಲ. ೨೦೧೪ ರಲ್ಲಿ ಮೋದಿ ಸರ್ಕಾರ ಬಂದ ನಂತರ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ಆರಂಭ...

Letter: ರಾಷ್ಟ್ರೀಯ ಅಂಗಳಕ್ಕೆ ತಲುಪಿದ ಹುಬ್ಬಳ್ಳಿಯ ಯುವಕನ ಬೆತ್ತಲೆ ವೀಡಿಯೋ ಪ್ರಕರಣ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ  ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...

Jain muni: ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ:

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ವರೂರಿನ ಜೈನ್ ಆಶ್ರಮಕ್ಕೆ ಕೇಂದ್ರ ಅಲ್ಪ ಸಂಖ್ಯಾತ ಆಯೋಗ ಸಮಿತಿ ಸದಸ್ಯರು ಭೇಟಿ ನೀಡಿದರು.ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ: ಜೈನ್ ಮುನಿಗಳಿಗೆ ಕೇಂದ್ರ ಸರ್ಕಾರ ಅಗತ್ಯ ಭದ್ರತೆ ಒದಗಿಸುವುದಾಗಿ ಗುಂಡೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img