Wednesday, March 11, 2026

Central Minister Ashish Mishra

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img