Tuesday, August 25, 2026

Central Minister Ashish Mishra

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...
- Advertisement -spot_img

Latest News

Hubli News: ಪುಷ್ಕರಣಿ ವಿವಾದಕ್ಕೆ ಕಾಂಗ್ರೆಸ್–ದಲಿತ ಸಂಘಟನೆಗಳ ವಿರೋಧ

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪುಷ್ಕರಣಿ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಹೋರಾಟವನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ...
- Advertisement -spot_img